Featured

22-06-2021 : ಇಂದಿನ ದಿನ ಭವಿಷ್ಯ – Vishwanews24

22-06-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು, ಗೌರವ ಪ್ರಾಪ್ತಿ, ಮನಸ್ಸಿಗೆ ಶಾಂತಿ.

ವೃಷಭ: ಸ್ಥಳ ಬದಲಾವಣೆ, ದಾಯಾದಿಗಳ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ.

ಮಿಥುನ: ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಗಳಲ್ಲಿ ಅನುಕೂಲ.

ಕಟಕ: ಭೂ ಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಆರೋಗ್ಯ ಸಮಸ್ಯೆ, ಶುಭಕಾರ್ಯಕ್ಕೆ ಅಡತಡೆ.

ಸಿಂಹ: ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಹಿತಶತ್ರುಗಳಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಮಾನಸಿಕ ವ್ಯಥೆ, ಬಂಧು ಮಿತ್ರರಿಂದ ಸಹಾಯ.

ತುಲಾ: ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ದುಷ್ಟರಿಂದ ಕಿರುಕುಳ ಸಾಧ್ಯತೆ.

ವೃಶ್ಚಿಕ: ತೀರ್ಥಕ್ಷೇತ್ರ ದರ್ಶನ, ಅಧಿಕವಾದ ಖರ್ಚು, ಅಲ್ಪ ಧನಲಾಭ,  ಚಂಚಲ ಮನಸ್ಸು.

ಧನಸು: ಮಂಗಳ ಕಾರ್ಯದಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಧನವ್ಯಯ.

ಮಕರ: ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣ ವ್ಯಯ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಕುಂಭ: ವಿವಾಹಯೋಗ, ಅಧಿಕವಾದ ಖರ್ಚು, ಶತ್ರುಗಳ ಭಯ, ಕೆಲಸಗಳಲ್ಲಿ ಅಪಜಯ.

ಮೀನ: ಪಾಪ ಕಾರ್ಯಗಳಲ್ಲಿ ಆಸಕ್ತಿ, ದುಷ್ಟಬುದ್ಧಿ,  ಅಕಾಲ ಭೋಜನ,.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago