ಮೇಷ: ತಾಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ವಸ್ತು ಕಳೆದುಕೊಳ್ಳುವಿರಿ, ದುಶ್ಚಟಗಳು, ಆಪನಿಂದನೆ, ತಂದೆಯೊಡನೆ ಕಲಹ
ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ವೇದನೆ, ಸ್ಥಿರಾಸ್ತಿ ವಿಷಯಗಳಿಂದ ಸಮಸ್ಯೆ, ವಾಹನಗಳಿಂದ ಪೆಟ್ಟು
ಮಿಥುನ: ಅಧಿಕ ಧನ ನಷ್ಟ, ಕುಟುಂಬಸ್ಥರಿಂದ ನಿಂದನೆ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ, ಪಿತ್ರಾರ್ಜಿತ ಆಸ್ತಿಯ ಗೊಂದಲ
ಕಟಕ: ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, ದುಃಸ್ವಪ್ನಗಳು ಕಾಡುವುದು
ಸಿಂಹ: ಸಂಗಾತಿ ನಡವಳಿಕೆಯಿಂದ ಬೇಸರ, ನಿದ್ರಾಭಂಗ, ಬೇಡದ ಕೆಲಸಗಳಲ್ಲಿ ತೊಡಗುವಿರಿ, ಮಕ್ಕಳ ಭವಿಷ್ಯದ ಚಿಂತೆ, ಬಾಲಗ್ರಹ ದೋಷ
ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ಕಾರ್ಮಿಕರ ಸಮಸ್ಯೆ ಎದುರಿಸುವಿರಿ, ಉದ್ಯೋಗ ಲಾಭ, ಅವಕಾಶ ಕಳೆದುಕೊಳ್ಳುವಿರಿ
ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಮಕ್ಕಳಿಗಾಗಿ ಅಧಿಕ ಖರ್ಚು, ಅಧಿಕ ನಷ್ಟ, ಸಂತಾನ ದೋಷಗಳು, ಭಾವನಾತ್ಮಕ ಚಿಂತೆಗಳು
ವೃಶ್ಚಿಕ: ಮಾನಸಿಕವಾಗಿ ನಿರಾಸಕ್ತಿ, ಒಂಟಿತನದ ಆಲೋಚನೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಷಯಗಳಲ್ಲಿ ಗೊಂದಲ, ದ್ವಿಚಕ್ರ ವಾಹನಗಳಿಂದ ತೊಂದರೆ, ಮಿತ್ರರಿಂದ ಧನಾಗಮನ
ಧನಸು: ಆಕಸ್ಮಿಕ ಘಟನೆಗಳಿಂದ ಹಿನ್ನಡೆ, ಬಂಧು-ಬಾಂಧವರು ದೂರ, ಉದ್ಯೋಗದಲ್ಲಿ ನಿರಾಸಕ್ತಿ, ದೇವತಾ ಕಾರ್ಯಗಳಲ್ಲಿ ಲೋಪಗಳು, ಭವಿಷ್ಯದ ಬಗ್ಗೆ ನಿರಾಸಕ್ತಿ
ಮಕರ: ಪಾಲುದಾರಿಕೆಯಲ್ಲಿ ನಷ್ಟ, ಅನಗತ್ಯ ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ಏರುಪೇರು, ನಿದ್ರಾಭಂಗ, ಮಾನಸಿಕ ಕಿರಿಕಿರಿ
ಕುಂಭ: ಹವಾಮಾನದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ ಸಾಲ ಬೇಡುವ ಸನ್ನಿವೇಶ
ಮೀನ: ಸಂತಾನ ದೋಷ, ಮಕ್ಕಳ ಬೇಜವಾಬ್ದಾರಿತನಗಳಿಂದ ಚಿಂತೆ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಅಪವಾದಗಳಿಂದ ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…