ಮೇಷ: ತಾಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ವಸ್ತು ಕಳೆದುಕೊಳ್ಳುವಿರಿ, ದುಶ್ಚಟಗಳು, ಆಪನಿಂದನೆ, ತಂದೆಯೊಡನೆ ಕಲಹ
ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ವೇದನೆ, ಸ್ಥಿರಾಸ್ತಿ ವಿಷಯಗಳಿಂದ ಸಮಸ್ಯೆ, ವಾಹನಗಳಿಂದ ಪೆಟ್ಟು
ಮಿಥುನ: ಅಧಿಕ ಧನ ನಷ್ಟ, ಕುಟುಂಬಸ್ಥರಿಂದ ನಿಂದನೆ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ, ಪಿತ್ರಾರ್ಜಿತ ಆಸ್ತಿಯ ಗೊಂದಲ
ಕಟಕ: ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, ದುಃಸ್ವಪ್ನಗಳು ಕಾಡುವುದು
ಸಿಂಹ: ಸಂಗಾತಿ ನಡವಳಿಕೆಯಿಂದ ಬೇಸರ, ನಿದ್ರಾಭಂಗ, ಬೇಡದ ಕೆಲಸಗಳಲ್ಲಿ ತೊಡಗುವಿರಿ, ಮಕ್ಕಳ ಭವಿಷ್ಯದ ಚಿಂತೆ, ಬಾಲಗ್ರಹ ದೋಷ
ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ಕಾರ್ಮಿಕರ ಸಮಸ್ಯೆ ಎದುರಿಸುವಿರಿ, ಉದ್ಯೋಗ ಲಾಭ, ಅವಕಾಶ ಕಳೆದುಕೊಳ್ಳುವಿರಿ
ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಮಕ್ಕಳಿಗಾಗಿ ಅಧಿಕ ಖರ್ಚು, ಅಧಿಕ ನಷ್ಟ, ಸಂತಾನ ದೋಷಗಳು, ಭಾವನಾತ್ಮಕ ಚಿಂತೆಗಳು
ವೃಶ್ಚಿಕ: ಮಾನಸಿಕವಾಗಿ ನಿರಾಸಕ್ತಿ, ಒಂಟಿತನದ ಆಲೋಚನೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಷಯಗಳಲ್ಲಿ ಗೊಂದಲ, ದ್ವಿಚಕ್ರ ವಾಹನಗಳಿಂದ ತೊಂದರೆ, ಮಿತ್ರರಿಂದ ಧನಾಗಮನ
ಧನಸು: ಆಕಸ್ಮಿಕ ಘಟನೆಗಳಿಂದ ಹಿನ್ನಡೆ, ಬಂಧು-ಬಾಂಧವರು ದೂರ, ಉದ್ಯೋಗದಲ್ಲಿ ನಿರಾಸಕ್ತಿ, ದೇವತಾ ಕಾರ್ಯಗಳಲ್ಲಿ ಲೋಪಗಳು, ಭವಿಷ್ಯದ ಬಗ್ಗೆ ನಿರಾಸಕ್ತಿ
ಮಕರ: ಪಾಲುದಾರಿಕೆಯಲ್ಲಿ ನಷ್ಟ, ಅನಗತ್ಯ ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ಏರುಪೇರು, ನಿದ್ರಾಭಂಗ, ಮಾನಸಿಕ ಕಿರಿಕಿರಿ
ಕುಂಭ: ಹವಾಮಾನದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ ಸಾಲ ಬೇಡುವ ಸನ್ನಿವೇಶ
ಮೀನ: ಸಂತಾನ ದೋಷ, ಮಕ್ಕಳ ಬೇಜವಾಬ್ದಾರಿತನಗಳಿಂದ ಚಿಂತೆ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಅಪವಾದಗಳಿಂದ ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…