Featured

22-07-2021 : ಇಂದಿನ ದಿನ ಭವಿಷ್ಯ -Vishwanews24

22-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ವಸ್ತು ಕಳೆದುಕೊಳ್ಳುವಿರಿ, ದುಶ್ಚಟಗಳು, ಆಪನಿಂದನೆ, ತಂದೆಯೊಡನೆ ಕಲಹ

ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ವೇದನೆ, ಸ್ಥಿರಾಸ್ತಿ ವಿಷಯಗಳಿಂದ ಸಮಸ್ಯೆ, ವಾಹನಗಳಿಂದ ಪೆಟ್ಟು

ಮಿಥುನ: ಅಧಿಕ ಧನ ನಷ್ಟ, ಕುಟುಂಬಸ್ಥರಿಂದ ನಿಂದನೆ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ, ಪಿತ್ರಾರ್ಜಿತ ಆಸ್ತಿಯ ಗೊಂದಲ

ಕಟಕ: ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, ದುಃಸ್ವಪ್ನಗಳು ಕಾಡುವುದು

ಸಿಂಹ: ಸಂಗಾತಿ ನಡವಳಿಕೆಯಿಂದ ಬೇಸರ, ನಿದ್ರಾಭಂಗ, ಬೇಡದ ಕೆಲಸಗಳಲ್ಲಿ ತೊಡಗುವಿರಿ, ಮಕ್ಕಳ ಭವಿಷ್ಯದ ಚಿಂತೆ, ಬಾಲಗ್ರಹ ದೋಷ

ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ಕಾರ್ಮಿಕರ ಸಮಸ್ಯೆ ಎದುರಿಸುವಿರಿ, ಉದ್ಯೋಗ ಲಾಭ, ಅವಕಾಶ ಕಳೆದುಕೊಳ್ಳುವಿರಿ

ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಮಕ್ಕಳಿಗಾಗಿ ಅಧಿಕ ಖರ್ಚು, ಅಧಿಕ ನಷ್ಟ, ಸಂತಾನ ದೋಷಗಳು, ಭಾವನಾತ್ಮಕ ಚಿಂತೆಗಳು

ವೃಶ್ಚಿಕ: ಮಾನಸಿಕವಾಗಿ ನಿರಾಸಕ್ತಿ, ಒಂಟಿತನದ ಆಲೋಚನೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಷಯಗಳಲ್ಲಿ ಗೊಂದಲ, ದ್ವಿಚಕ್ರ ವಾಹನಗಳಿಂದ ತೊಂದರೆ, ಮಿತ್ರರಿಂದ ಧನಾಗಮನ

ಧನಸು: ಆಕಸ್ಮಿಕ ಘಟನೆಗಳಿಂದ ಹಿನ್ನಡೆ, ಬಂಧು-ಬಾಂಧವರು ದೂರ, ಉದ್ಯೋಗದಲ್ಲಿ ನಿರಾಸಕ್ತಿ, ದೇವತಾ ಕಾರ್ಯಗಳಲ್ಲಿ ಲೋಪಗಳು, ಭವಿಷ್ಯದ ಬಗ್ಗೆ ನಿರಾಸಕ್ತಿ

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಅನಗತ್ಯ ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ಏರುಪೇರು, ನಿದ್ರಾಭಂಗ, ಮಾನಸಿಕ ಕಿರಿಕಿರಿ

ಕುಂಭ: ಹವಾಮಾನದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ ಸಾಲ ಬೇಡುವ ಸನ್ನಿವೇಶ

ಮೀನ: ಸಂತಾನ ದೋಷ, ಮಕ್ಕಳ ಬೇಜವಾಬ್ದಾರಿತನಗಳಿಂದ ಚಿಂತೆ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಅಪವಾದಗಳಿಂದ ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

18 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

26 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

57 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago