Featured

22-07-2021 : ಇಂದಿನ ದಿನ ಭವಿಷ್ಯ -Vishwanews24

22-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ವಸ್ತು ಕಳೆದುಕೊಳ್ಳುವಿರಿ, ದುಶ್ಚಟಗಳು, ಆಪನಿಂದನೆ, ತಂದೆಯೊಡನೆ ಕಲಹ

ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಾನಸಿಕ ವೇದನೆ, ಸ್ಥಿರಾಸ್ತಿ ವಿಷಯಗಳಿಂದ ಸಮಸ್ಯೆ, ವಾಹನಗಳಿಂದ ಪೆಟ್ಟು

ಮಿಥುನ: ಅಧಿಕ ಧನ ನಷ್ಟ, ಕುಟುಂಬಸ್ಥರಿಂದ ನಿಂದನೆ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ, ಪಿತ್ರಾರ್ಜಿತ ಆಸ್ತಿಯ ಗೊಂದಲ

ಕಟಕ: ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, ದುಃಸ್ವಪ್ನಗಳು ಕಾಡುವುದು

ಸಿಂಹ: ಸಂಗಾತಿ ನಡವಳಿಕೆಯಿಂದ ಬೇಸರ, ನಿದ್ರಾಭಂಗ, ಬೇಡದ ಕೆಲಸಗಳಲ್ಲಿ ತೊಡಗುವಿರಿ, ಮಕ್ಕಳ ಭವಿಷ್ಯದ ಚಿಂತೆ, ಬಾಲಗ್ರಹ ದೋಷ

ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಕೆಲಸ ಕಾರ್ಯಗಳಲ್ಲಿ ಸಮಸ್ಯೆ, ಕಾರ್ಮಿಕರ ಸಮಸ್ಯೆ ಎದುರಿಸುವಿರಿ, ಉದ್ಯೋಗ ಲಾಭ, ಅವಕಾಶ ಕಳೆದುಕೊಳ್ಳುವಿರಿ

ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಮಕ್ಕಳಿಗಾಗಿ ಅಧಿಕ ಖರ್ಚು, ಅಧಿಕ ನಷ್ಟ, ಸಂತಾನ ದೋಷಗಳು, ಭಾವನಾತ್ಮಕ ಚಿಂತೆಗಳು

ವೃಶ್ಚಿಕ: ಮಾನಸಿಕವಾಗಿ ನಿರಾಸಕ್ತಿ, ಒಂಟಿತನದ ಆಲೋಚನೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಷಯಗಳಲ್ಲಿ ಗೊಂದಲ, ದ್ವಿಚಕ್ರ ವಾಹನಗಳಿಂದ ತೊಂದರೆ, ಮಿತ್ರರಿಂದ ಧನಾಗಮನ

ಧನಸು: ಆಕಸ್ಮಿಕ ಘಟನೆಗಳಿಂದ ಹಿನ್ನಡೆ, ಬಂಧು-ಬಾಂಧವರು ದೂರ, ಉದ್ಯೋಗದಲ್ಲಿ ನಿರಾಸಕ್ತಿ, ದೇವತಾ ಕಾರ್ಯಗಳಲ್ಲಿ ಲೋಪಗಳು, ಭವಿಷ್ಯದ ಬಗ್ಗೆ ನಿರಾಸಕ್ತಿ

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಅನಗತ್ಯ ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ಏರುಪೇರು, ನಿದ್ರಾಭಂಗ, ಮಾನಸಿಕ ಕಿರಿಕಿರಿ

ಕುಂಭ: ಹವಾಮಾನದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ ಸಾಲ ಬೇಡುವ ಸನ್ನಿವೇಶ

ಮೀನ: ಸಂತಾನ ದೋಷ, ಮಕ್ಕಳ ಬೇಜವಾಬ್ದಾರಿತನಗಳಿಂದ ಚಿಂತೆ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಅಪವಾದಗಳಿಂದ ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago