Featured

22-09-2021 : ಇಂದಿನ ದಿನ ಭವಿಷ್ಯ -Vishwanews24

22-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ವಂತ ಉದ್ಯಮದವರಿಗೆ ಅಧಿಕ ಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ.

ವೃಷಭ: ಮೌನವಾಗಿರಿ, ಬ್ರಾತೃಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಪ್ರಾಪ್ತಿ, ಕಾರ್ಯ ವಿಘಾತ.

ಮಿಥುನ: ಹಿರಿಯರ ಮಾತಿಗೆ ಬೆಲೆ ಕೊಡಿ, ಮುಂಗೋಪ ಸ್ವಭಾವ, ಪಾಲುದಾರರು ದೂರ ಹೋಗುತ್ತಾರೆ.

ಕಟಕ: ಯತ್ನ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಧನಲಾಭ,ಸ್ತ್ರೀ ಲಾಭ, ಚಿನ್ನ ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಸಿಂಹ: ದ್ರವ್ಯಲಾಭ, ದುಃಖದಾಯಕ ಪ್ರಸಂಗಗಳು, ರೋಗಭಾದೆ, ಪರರಿಗೆ ಸಹಾಯ ಮಾಡುವಿರಿ, ಮನಃಶಾಂತಿ.

ಕನ್ಯಾ: ರಾಜಕೀಯ ಕ್ಷೇತ್ರಗಳಲ್ಲಿ ಹೆಸರು ಮಾಡುವಿರಿ, ಮನಃಶಾಂತಿ, ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ.

ತುಲಾ: ಮಹಿಳೆಯರಿಗೆ ಉತ್ತಮ, ನಾನಾ ರೀತಿಯ ಸಂಪಾದನೆ, ಹಿತೈಷಿಗಳ ಸಲಹೆ, ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ.

ವೃಶ್ಚಿಕ: ನೀವಾಡುವ ಮಾತಿನಿಂದ ಗೌರವ, ಸ್ನೇಹಿತರ ಸಕಾರಾತ್ಮಕ ಸಲಹೆಗಳಿಗೆ ಮುನ್ನಣೆ, ಸುಖ ಭೋಜನ.

ಧನಸ್ಸು: ಮಾತಿನ ಮೇಲೆ ಹಿಡಿತವಿರಲಿ, ಅನ್ಯರಿಗೆ ಉಪಕಾರ ಮಾಡುವಿರಿ, ಅಧಿಕ ತಿರುಗಾಟ, ಋಣ ವಿಮೋಚನೆ.

ಮಕರ: ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿ, ಸ್ತ್ರೀಯರಿಗೆ ಲಾಭ, ಮನಃಶಾಂತಿ, ಸ್ವಯಂಕೃತ ಅಪರಾಧ, ಹಣಕಾಸು ಮುಗ್ಗಟ್ಟು.

ಕುಂಭ: ಗೆಳೆಯರಿಂದ ಸಹಾಯ, ಅತಿಯಾದ ಕೋಪ, ಚೋರಭಯ,ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ಅಲ್ಪ ಲಾಭ.

ಮೀನ: ಮಾನಸಿಕ ಕಿರಿಕಿರಿ, ಚಂಚಲ ಸ್ವಭಾವ, ಹೇಳಿಕೆ ಮಾತನ್ನ ಕೇಳಬೇಡಿ.

Vishwa News 24

Recent Posts

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

3 minutes ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

11 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

25 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

55 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

1 hour ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

1 hour ago