Featured

22-09-2021 : ಇಂದಿನ ದಿನ ಭವಿಷ್ಯ -Vishwanews24

22-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ವಂತ ಉದ್ಯಮದವರಿಗೆ ಅಧಿಕ ಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ.

ವೃಷಭ: ಮೌನವಾಗಿರಿ, ಬ್ರಾತೃಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಪ್ರಾಪ್ತಿ, ಕಾರ್ಯ ವಿಘಾತ.

ಮಿಥುನ: ಹಿರಿಯರ ಮಾತಿಗೆ ಬೆಲೆ ಕೊಡಿ, ಮುಂಗೋಪ ಸ್ವಭಾವ, ಪಾಲುದಾರರು ದೂರ ಹೋಗುತ್ತಾರೆ.

ಕಟಕ: ಯತ್ನ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಧನಲಾಭ,ಸ್ತ್ರೀ ಲಾಭ, ಚಿನ್ನ ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಸಿಂಹ: ದ್ರವ್ಯಲಾಭ, ದುಃಖದಾಯಕ ಪ್ರಸಂಗಗಳು, ರೋಗಭಾದೆ, ಪರರಿಗೆ ಸಹಾಯ ಮಾಡುವಿರಿ, ಮನಃಶಾಂತಿ.

ಕನ್ಯಾ: ರಾಜಕೀಯ ಕ್ಷೇತ್ರಗಳಲ್ಲಿ ಹೆಸರು ಮಾಡುವಿರಿ, ಮನಃಶಾಂತಿ, ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ.

ತುಲಾ: ಮಹಿಳೆಯರಿಗೆ ಉತ್ತಮ, ನಾನಾ ರೀತಿಯ ಸಂಪಾದನೆ, ಹಿತೈಷಿಗಳ ಸಲಹೆ, ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ.

ವೃಶ್ಚಿಕ: ನೀವಾಡುವ ಮಾತಿನಿಂದ ಗೌರವ, ಸ್ನೇಹಿತರ ಸಕಾರಾತ್ಮಕ ಸಲಹೆಗಳಿಗೆ ಮುನ್ನಣೆ, ಸುಖ ಭೋಜನ.

ಧನಸ್ಸು: ಮಾತಿನ ಮೇಲೆ ಹಿಡಿತವಿರಲಿ, ಅನ್ಯರಿಗೆ ಉಪಕಾರ ಮಾಡುವಿರಿ, ಅಧಿಕ ತಿರುಗಾಟ, ಋಣ ವಿಮೋಚನೆ.

ಮಕರ: ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿ, ಸ್ತ್ರೀಯರಿಗೆ ಲಾಭ, ಮನಃಶಾಂತಿ, ಸ್ವಯಂಕೃತ ಅಪರಾಧ, ಹಣಕಾಸು ಮುಗ್ಗಟ್ಟು.

ಕುಂಭ: ಗೆಳೆಯರಿಂದ ಸಹಾಯ, ಅತಿಯಾದ ಕೋಪ, ಚೋರಭಯ,ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ಅಲ್ಪ ಲಾಭ.

ಮೀನ: ಮಾನಸಿಕ ಕಿರಿಕಿರಿ, ಚಂಚಲ ಸ್ವಭಾವ, ಹೇಳಿಕೆ ಮಾತನ್ನ ಕೇಳಬೇಡಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

16 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

16 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

17 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

17 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

17 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

17 hours ago