ಮೇಷ: ಸ್ವಂತ ಉದ್ಯಮದವರಿಗೆ ಅಧಿಕ ಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ.
ವೃಷಭ: ಮೌನವಾಗಿರಿ, ಬ್ರಾತೃಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಪ್ರಾಪ್ತಿ, ಕಾರ್ಯ ವಿಘಾತ.
ಮಿಥುನ: ಹಿರಿಯರ ಮಾತಿಗೆ ಬೆಲೆ ಕೊಡಿ, ಮುಂಗೋಪ ಸ್ವಭಾವ, ಪಾಲುದಾರರು ದೂರ ಹೋಗುತ್ತಾರೆ.
ಕಟಕ: ಯತ್ನ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಧನಲಾಭ,ಸ್ತ್ರೀ ಲಾಭ, ಚಿನ್ನ ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.
ಸಿಂಹ: ದ್ರವ್ಯಲಾಭ, ದುಃಖದಾಯಕ ಪ್ರಸಂಗಗಳು, ರೋಗಭಾದೆ, ಪರರಿಗೆ ಸಹಾಯ ಮಾಡುವಿರಿ, ಮನಃಶಾಂತಿ.
ಕನ್ಯಾ: ರಾಜಕೀಯ ಕ್ಷೇತ್ರಗಳಲ್ಲಿ ಹೆಸರು ಮಾಡುವಿರಿ, ಮನಃಶಾಂತಿ, ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ.
ತುಲಾ: ಮಹಿಳೆಯರಿಗೆ ಉತ್ತಮ, ನಾನಾ ರೀತಿಯ ಸಂಪಾದನೆ, ಹಿತೈಷಿಗಳ ಸಲಹೆ, ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ.
ವೃಶ್ಚಿಕ: ನೀವಾಡುವ ಮಾತಿನಿಂದ ಗೌರವ, ಸ್ನೇಹಿತರ ಸಕಾರಾತ್ಮಕ ಸಲಹೆಗಳಿಗೆ ಮುನ್ನಣೆ, ಸುಖ ಭೋಜನ.
ಧನಸ್ಸು: ಮಾತಿನ ಮೇಲೆ ಹಿಡಿತವಿರಲಿ, ಅನ್ಯರಿಗೆ ಉಪಕಾರ ಮಾಡುವಿರಿ, ಅಧಿಕ ತಿರುಗಾಟ, ಋಣ ವಿಮೋಚನೆ.
ಮಕರ: ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿ, ಸ್ತ್ರೀಯರಿಗೆ ಲಾಭ, ಮನಃಶಾಂತಿ, ಸ್ವಯಂಕೃತ ಅಪರಾಧ, ಹಣಕಾಸು ಮುಗ್ಗಟ್ಟು.
ಕುಂಭ: ಗೆಳೆಯರಿಂದ ಸಹಾಯ, ಅತಿಯಾದ ಕೋಪ, ಚೋರಭಯ,ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ಅಲ್ಪ ಲಾಭ.
ಮೀನ: ಮಾನಸಿಕ ಕಿರಿಕಿರಿ, ಚಂಚಲ ಸ್ವಭಾವ, ಹೇಳಿಕೆ ಮಾತನ್ನ ಕೇಳಬೇಡಿ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…