Featured

22-09-2021 : ಇಂದಿನ ದಿನ ಭವಿಷ್ಯ -Vishwanews24

22-09-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ವಂತ ಉದ್ಯಮದವರಿಗೆ ಅಧಿಕ ಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ.

ವೃಷಭ: ಮೌನವಾಗಿರಿ, ಬ್ರಾತೃಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಪ್ರಾಪ್ತಿ, ಕಾರ್ಯ ವಿಘಾತ.

ಮಿಥುನ: ಹಿರಿಯರ ಮಾತಿಗೆ ಬೆಲೆ ಕೊಡಿ, ಮುಂಗೋಪ ಸ್ವಭಾವ, ಪಾಲುದಾರರು ದೂರ ಹೋಗುತ್ತಾರೆ.

ಕಟಕ: ಯತ್ನ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಧನಲಾಭ,ಸ್ತ್ರೀ ಲಾಭ, ಚಿನ್ನ ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಸಿಂಹ: ದ್ರವ್ಯಲಾಭ, ದುಃಖದಾಯಕ ಪ್ರಸಂಗಗಳು, ರೋಗಭಾದೆ, ಪರರಿಗೆ ಸಹಾಯ ಮಾಡುವಿರಿ, ಮನಃಶಾಂತಿ.

ಕನ್ಯಾ: ರಾಜಕೀಯ ಕ್ಷೇತ್ರಗಳಲ್ಲಿ ಹೆಸರು ಮಾಡುವಿರಿ, ಮನಃಶಾಂತಿ, ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ.

ತುಲಾ: ಮಹಿಳೆಯರಿಗೆ ಉತ್ತಮ, ನಾನಾ ರೀತಿಯ ಸಂಪಾದನೆ, ಹಿತೈಷಿಗಳ ಸಲಹೆ, ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ.

ವೃಶ್ಚಿಕ: ನೀವಾಡುವ ಮಾತಿನಿಂದ ಗೌರವ, ಸ್ನೇಹಿತರ ಸಕಾರಾತ್ಮಕ ಸಲಹೆಗಳಿಗೆ ಮುನ್ನಣೆ, ಸುಖ ಭೋಜನ.

ಧನಸ್ಸು: ಮಾತಿನ ಮೇಲೆ ಹಿಡಿತವಿರಲಿ, ಅನ್ಯರಿಗೆ ಉಪಕಾರ ಮಾಡುವಿರಿ, ಅಧಿಕ ತಿರುಗಾಟ, ಋಣ ವಿಮೋಚನೆ.

ಮಕರ: ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿ, ಸ್ತ್ರೀಯರಿಗೆ ಲಾಭ, ಮನಃಶಾಂತಿ, ಸ್ವಯಂಕೃತ ಅಪರಾಧ, ಹಣಕಾಸು ಮುಗ್ಗಟ್ಟು.

ಕುಂಭ: ಗೆಳೆಯರಿಂದ ಸಹಾಯ, ಅತಿಯಾದ ಕೋಪ, ಚೋರಭಯ,ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ಅಲ್ಪ ಲಾಭ.

ಮೀನ: ಮಾನಸಿಕ ಕಿರಿಕಿರಿ, ಚಂಚಲ ಸ್ವಭಾವ, ಹೇಳಿಕೆ ಮಾತನ್ನ ಕೇಳಬೇಡಿ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

14 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

14 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

14 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

17 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

17 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

17 hours ago