Featured

22-11-2021 : ಇಂದಿನ ದಿನ ಭವಿಷ್ಯ -Vishwanews24

22-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ವಿರೋಧಿಗಳಿಂದ ಕಿರುಕಳ, ಪರಸ್ಥಳ ವಾಸ, ಬಂಧು ಮಿತ್ರರಲ್ಲಿ ಮನಸ್ತಾಪ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯ ಸುಧಾರಣೆ.

ವೃಷಭ : ವ್ಯರ್ಥ ಧನಹಾನಿ, ಅನಾರೋಗ್ಯ, ಕೃಷಿಕರಿಗೆ ಅಲ್ಪ ಲಾಭ, ಉದ್ಯೋಗದಲ್ಲಿ ನಷ್ಟ, ಚೋರಾಗ್ನಿ ಭೀತಿ, ಸಾಧಾರಣ ಫಲ.

ಮಿಥುನ : ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ, ದುಷ್ಟ ಜನರ ಸಹವಾಸ, ಯತ್ನ ಕಾರ್ಯಗಳಲ್ಲಿ ವಿಘ್ನ, ಪುಣ್ಯಕ್ಷೇತ್ರ ದರ್ಶನ, ಅಧಿಕ ಖರ್ಚು.

ಕಟಕ : ಅಧಿಕ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ಅಪಜಯ, ಮನಸ್ಸಿಗೆ ವ್ಯಥೆ, ಅಧಿಕಾರಿಗಳಿಂದ ತೊಂದರೆ, ಮಿಶ್ರ ಫಲ.

ಸಿಂಹ : ಕುಟುಂಬ ಸೌಖ್ಯ, ಪರರಿಗೆ ವಂಚಿಸುವುದು, ದುಷ್ಟ ಬುದ್ಧಿ, ಚರ್ಮವ್ಯಾಧಿ, ದ್ರವ್ಯನಾಶ, ಸಾಧಾರಣ ಫಲ.

ಕನ್ಯಾ : ನಾನಾ ವಿಚಾರಗಳಲ್ಲಿ ಆಸಕ್ತಿ, ಕೆಲಸದಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಭೂಮಿ ಕೊಳ್ಳುವಿಕೆ, ವಾಹನ ಯೋಗ.

ತುಲಾ : ದಾಯಾದಿ ಕಲಹ, ತಾಯಿ ಕಡೆ ಬಂಧುಗಳಿಂದ ಕಿರಿಕಿರಿ, ಅಪಕೀರ್ತಿ, ಶತ್ರು ಭಾದೆ.

ವೃಶ್ಚಿಕ : ಮಾತಾಪಿತೃಗಳಲ್ಲಿ ದ್ವೇಷ, ಸಲ್ಲದ ಅಪವಾದ, ಮನಸ್ಸಿಗೆ ಭಾದೆ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ತೊಂದರೆ.

ಧನಸ್ಸು : ಯತ್ನ ಕಾರ್ಯಾನುಕೂಲ, ಅನಾರೋಗ್ಯ, ಹಿತಶತ್ರುಗಳಿಂದ ತೊಂದರೆ, ಅಶಾಂತಿ, ಬಂಧುಗಳ ಭೇಟಿ, ದ್ರವ್ಯಲಾಭ.

ಮಕರ : ಭೂಲಾಭ, ಪ್ರಿಯ ಜನರ ಭೇಟಿ, ಕೀರ್ತಿ ಲಾಭ, ಸತ್ಕಾರ್ಯಾಸಕ್ತಿ, ಅಮೂಲ್ಯ ವಸ್ತುಗಳ ಕೊಳ್ಳುವಿಕೆ.

ಕುಂಭ : ಆಕಸ್ಮಿಕ ಧನಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಕುಟುಂಬ ಸೌಖ್ಯ.

ಮೀನ : ವಾದ-ವಿವಾದಗಳಲ್ಲಿ ಮೌನವಾಗಿರಿ, ತಾಳ್ಮೆ ಅಗತ್ಯ, ಅತಿಯಾದ ನಷ್ಟಗಳು, ಆರೋಗ್ಯದಲ್ಲಿ ತೊಂದರೆ, ಅಪಕೀರ್ತಿ.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

11 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

16 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

23 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

33 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago