Featured

22-11-2021 : ಇಂದಿನ ದಿನ ಭವಿಷ್ಯ -Vishwanews24

22-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ವಿರೋಧಿಗಳಿಂದ ಕಿರುಕಳ, ಪರಸ್ಥಳ ವಾಸ, ಬಂಧು ಮಿತ್ರರಲ್ಲಿ ಮನಸ್ತಾಪ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯ ಸುಧಾರಣೆ.

ವೃಷಭ : ವ್ಯರ್ಥ ಧನಹಾನಿ, ಅನಾರೋಗ್ಯ, ಕೃಷಿಕರಿಗೆ ಅಲ್ಪ ಲಾಭ, ಉದ್ಯೋಗದಲ್ಲಿ ನಷ್ಟ, ಚೋರಾಗ್ನಿ ಭೀತಿ, ಸಾಧಾರಣ ಫಲ.

ಮಿಥುನ : ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ, ದುಷ್ಟ ಜನರ ಸಹವಾಸ, ಯತ್ನ ಕಾರ್ಯಗಳಲ್ಲಿ ವಿಘ್ನ, ಪುಣ್ಯಕ್ಷೇತ್ರ ದರ್ಶನ, ಅಧಿಕ ಖರ್ಚು.

ಕಟಕ : ಅಧಿಕ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ಅಪಜಯ, ಮನಸ್ಸಿಗೆ ವ್ಯಥೆ, ಅಧಿಕಾರಿಗಳಿಂದ ತೊಂದರೆ, ಮಿಶ್ರ ಫಲ.

ಸಿಂಹ : ಕುಟುಂಬ ಸೌಖ್ಯ, ಪರರಿಗೆ ವಂಚಿಸುವುದು, ದುಷ್ಟ ಬುದ್ಧಿ, ಚರ್ಮವ್ಯಾಧಿ, ದ್ರವ್ಯನಾಶ, ಸಾಧಾರಣ ಫಲ.

ಕನ್ಯಾ : ನಾನಾ ವಿಚಾರಗಳಲ್ಲಿ ಆಸಕ್ತಿ, ಕೆಲಸದಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಭೂಮಿ ಕೊಳ್ಳುವಿಕೆ, ವಾಹನ ಯೋಗ.

ತುಲಾ : ದಾಯಾದಿ ಕಲಹ, ತಾಯಿ ಕಡೆ ಬಂಧುಗಳಿಂದ ಕಿರಿಕಿರಿ, ಅಪಕೀರ್ತಿ, ಶತ್ರು ಭಾದೆ.

ವೃಶ್ಚಿಕ : ಮಾತಾಪಿತೃಗಳಲ್ಲಿ ದ್ವೇಷ, ಸಲ್ಲದ ಅಪವಾದ, ಮನಸ್ಸಿಗೆ ಭಾದೆ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ತೊಂದರೆ.

ಧನಸ್ಸು : ಯತ್ನ ಕಾರ್ಯಾನುಕೂಲ, ಅನಾರೋಗ್ಯ, ಹಿತಶತ್ರುಗಳಿಂದ ತೊಂದರೆ, ಅಶಾಂತಿ, ಬಂಧುಗಳ ಭೇಟಿ, ದ್ರವ್ಯಲಾಭ.

ಮಕರ : ಭೂಲಾಭ, ಪ್ರಿಯ ಜನರ ಭೇಟಿ, ಕೀರ್ತಿ ಲಾಭ, ಸತ್ಕಾರ್ಯಾಸಕ್ತಿ, ಅಮೂಲ್ಯ ವಸ್ತುಗಳ ಕೊಳ್ಳುವಿಕೆ.

ಕುಂಭ : ಆಕಸ್ಮಿಕ ಧನಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಕುಟುಂಬ ಸೌಖ್ಯ.

ಮೀನ : ವಾದ-ವಿವಾದಗಳಲ್ಲಿ ಮೌನವಾಗಿರಿ, ತಾಳ್ಮೆ ಅಗತ್ಯ, ಅತಿಯಾದ ನಷ್ಟಗಳು, ಆರೋಗ್ಯದಲ್ಲಿ ತೊಂದರೆ, ಅಪಕೀರ್ತಿ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

16 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

17 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

19 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

19 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

19 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

19 hours ago