Featured

22-11-2021 : ಇಂದಿನ ದಿನ ಭವಿಷ್ಯ -Vishwanews24

22-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ವಿರೋಧಿಗಳಿಂದ ಕಿರುಕಳ, ಪರಸ್ಥಳ ವಾಸ, ಬಂಧು ಮಿತ್ರರಲ್ಲಿ ಮನಸ್ತಾಪ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯ ಸುಧಾರಣೆ.

ವೃಷಭ : ವ್ಯರ್ಥ ಧನಹಾನಿ, ಅನಾರೋಗ್ಯ, ಕೃಷಿಕರಿಗೆ ಅಲ್ಪ ಲಾಭ, ಉದ್ಯೋಗದಲ್ಲಿ ನಷ್ಟ, ಚೋರಾಗ್ನಿ ಭೀತಿ, ಸಾಧಾರಣ ಫಲ.

ಮಿಥುನ : ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ, ದುಷ್ಟ ಜನರ ಸಹವಾಸ, ಯತ್ನ ಕಾರ್ಯಗಳಲ್ಲಿ ವಿಘ್ನ, ಪುಣ್ಯಕ್ಷೇತ್ರ ದರ್ಶನ, ಅಧಿಕ ಖರ್ಚು.

ಕಟಕ : ಅಧಿಕ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ಅಪಜಯ, ಮನಸ್ಸಿಗೆ ವ್ಯಥೆ, ಅಧಿಕಾರಿಗಳಿಂದ ತೊಂದರೆ, ಮಿಶ್ರ ಫಲ.

ಸಿಂಹ : ಕುಟುಂಬ ಸೌಖ್ಯ, ಪರರಿಗೆ ವಂಚಿಸುವುದು, ದುಷ್ಟ ಬುದ್ಧಿ, ಚರ್ಮವ್ಯಾಧಿ, ದ್ರವ್ಯನಾಶ, ಸಾಧಾರಣ ಫಲ.

ಕನ್ಯಾ : ನಾನಾ ವಿಚಾರಗಳಲ್ಲಿ ಆಸಕ್ತಿ, ಕೆಲಸದಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ಭೂಮಿ ಕೊಳ್ಳುವಿಕೆ, ವಾಹನ ಯೋಗ.

ತುಲಾ : ದಾಯಾದಿ ಕಲಹ, ತಾಯಿ ಕಡೆ ಬಂಧುಗಳಿಂದ ಕಿರಿಕಿರಿ, ಅಪಕೀರ್ತಿ, ಶತ್ರು ಭಾದೆ.

ವೃಶ್ಚಿಕ : ಮಾತಾಪಿತೃಗಳಲ್ಲಿ ದ್ವೇಷ, ಸಲ್ಲದ ಅಪವಾದ, ಮನಸ್ಸಿಗೆ ಭಾದೆ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ತೊಂದರೆ.

ಧನಸ್ಸು : ಯತ್ನ ಕಾರ್ಯಾನುಕೂಲ, ಅನಾರೋಗ್ಯ, ಹಿತಶತ್ರುಗಳಿಂದ ತೊಂದರೆ, ಅಶಾಂತಿ, ಬಂಧುಗಳ ಭೇಟಿ, ದ್ರವ್ಯಲಾಭ.

ಮಕರ : ಭೂಲಾಭ, ಪ್ರಿಯ ಜನರ ಭೇಟಿ, ಕೀರ್ತಿ ಲಾಭ, ಸತ್ಕಾರ್ಯಾಸಕ್ತಿ, ಅಮೂಲ್ಯ ವಸ್ತುಗಳ ಕೊಳ್ಳುವಿಕೆ.

ಕುಂಭ : ಆಕಸ್ಮಿಕ ಧನಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಋಣಭಾದೆ, ಕುಟುಂಬ ಸೌಖ್ಯ.

ಮೀನ : ವಾದ-ವಿವಾದಗಳಲ್ಲಿ ಮೌನವಾಗಿರಿ, ತಾಳ್ಮೆ ಅಗತ್ಯ, ಅತಿಯಾದ ನಷ್ಟಗಳು, ಆರೋಗ್ಯದಲ್ಲಿ ತೊಂದರೆ, ಅಪಕೀರ್ತಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 hour ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

3 hours ago