Featured

22-12-2021 : ಇಂದಿನ ದಿನ ಭವಿಷ್ಯ -Vishwanews24

22-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಷೇರು ವ್ಯವಹಾರದಲ್ಲಿ ನಷ್ಟ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಸುಖ ಭೋಜನ, ನೀವಾಡುವ ಮಾತಿನಿಂದ ಅನರ್ಥ.

ವೃಷಭ: ದೇವತಾ ಕಾರ್ಯಗಳಲ್ಲಿ ಒಲವು, ಸೈಟ್ ಖರೀದಿಸುವ ಸಾಧ್ಯತೆ, ವಾಹನ ಖರೀದಿ, ಸಾಕುಪ್ರಾಣಿಗಳ ತೊಂದರೆ.

ಮಿಥುನ: ಸ್ತ್ರೀಯರಿಗೆ ನಮ್ಮದಿ, ಕುತಂತ್ರದಿಂದ ಹಣ ಸಂಪಾದನೆ, ಚೋರಭಯ, ಅಧಿಕ ಕೋಪ, ವೃಥಾ ತಿರುಗಾಟ, ಆರೋಗ್ಯದಲ್ಲಿ ಏರುಪೇರು.

ಕಟಕ: ಕೃಷಿಕರಿಗೆ ಲಾಭ, ಅಲ್ಪ ಕಾರ್ಯಸಿದ್ದಿ, ಪ್ರೀತಿ ಸಮಾಗಮ, ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ನೌಕರಿಯಲ್ಲಿ ತೊಂದರೆ.

ಸಿಂಹ: ಪರರಿಂದ ತೊಂದರೆ, ಶರೀರದಲ್ಲಿ ಅತಿಯಾದ ಆಯಸ್ಸು, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ಬಾಕಿ ಹಣ ಕೈಸೇರುವುದು.

ಕನ್ಯಾ: ಅನಗತ್ಯ ಖರ್ಚು ಮಾಡುವಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಸ್ತ್ರೀಸೌಖ್ಯ, ಅಪರಿಚಿತರಿಂದ ಕಲಹ.

ತುಲಾ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಆತ್ಮೀಯರ ಭೇಟಿ, ಮಹಿಳೆಯರಿಗೆ ವಿಶೇಷ ಲಾಭ, ಧಾನ ಧರ್ಮದಲ್ಲಿ ಆಸಕ್ತಿ.

ವೃಶ್ಚಿಕ: ಪತ್ರ ವ್ಯವಹಾರಗಳಲ್ಲಿ ಲಾಭ, ಪರಸ್ಥಳ ವಾಸ, ಮಾತಿನ ಚಕಮುಕಿ, ಸೇವಕರಿಂದ ತೊಂದರೆ, ಹಣಕಾಸು ಅಡಚಣೆ, ಸಲ್ಲದ ಅಪವಾದ.

ಧನಸ್ಸು: ವೈವಾಹಿಕ ಜೀವನದಲ್ಲಿ ನೆಮ್ಮದಿ, ಹಿರಿಯರಿಂದ ಬೋಧನೆ, ಉದ್ಯೋಗದಲ್ಲಿ ಕಿರಿ-ಕಿರಿ, ಹಿತಶತ್ರುಗಳಿಂದ ತೊಂದರೆ.

ಮಕರ: ಅನ್ಯ ಜನರಲ್ಲಿ ವೈಮನಸ್ಸು, ಟ್ರಾವೆಲ್ಸ್ ನವರಿಗೆ ಲಾಭ, ಆತ್ಮೀಯರಲ್ಲಿ ವಿರೋಧ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಕುಂಭ: ದೂರ ಪ್ರಯಾಣ, ಸ್ನೇಹಿತರಿಂದ ಸಹಾಯ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಹೆತ್ತವರಲ್ಲಿ ಪ್ರೀತಿ-ವಾತ್ಸಲ್ಯ, ಆಕಸ್ಮಿಕ ಧನಲಾಭ.

ಮೀನ: ಪುಣ್ಯಕ್ಷೇತ್ರ ದರ್ಶನ, ದಾಯಾದಿಗಳ ಕಲಹ, ಮಿತ್ರರಿಂದ ನಂಬಿಕೆ ದ್ರೋಹ, ಮನಸ್ಸಿಗೆ ನಾನಾರೀತಿಯ ಚಿಂತೆ, ರಾಜ ವಿರೋಧ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago