Featured

22-12-2021 : ಇಂದಿನ ದಿನ ಭವಿಷ್ಯ -Vishwanews24

22-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಷೇರು ವ್ಯವಹಾರದಲ್ಲಿ ನಷ್ಟ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಸುಖ ಭೋಜನ, ನೀವಾಡುವ ಮಾತಿನಿಂದ ಅನರ್ಥ.

ವೃಷಭ: ದೇವತಾ ಕಾರ್ಯಗಳಲ್ಲಿ ಒಲವು, ಸೈಟ್ ಖರೀದಿಸುವ ಸಾಧ್ಯತೆ, ವಾಹನ ಖರೀದಿ, ಸಾಕುಪ್ರಾಣಿಗಳ ತೊಂದರೆ.

ಮಿಥುನ: ಸ್ತ್ರೀಯರಿಗೆ ನಮ್ಮದಿ, ಕುತಂತ್ರದಿಂದ ಹಣ ಸಂಪಾದನೆ, ಚೋರಭಯ, ಅಧಿಕ ಕೋಪ, ವೃಥಾ ತಿರುಗಾಟ, ಆರೋಗ್ಯದಲ್ಲಿ ಏರುಪೇರು.

ಕಟಕ: ಕೃಷಿಕರಿಗೆ ಲಾಭ, ಅಲ್ಪ ಕಾರ್ಯಸಿದ್ದಿ, ಪ್ರೀತಿ ಸಮಾಗಮ, ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ನೌಕರಿಯಲ್ಲಿ ತೊಂದರೆ.

ಸಿಂಹ: ಪರರಿಂದ ತೊಂದರೆ, ಶರೀರದಲ್ಲಿ ಅತಿಯಾದ ಆಯಸ್ಸು, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ಬಾಕಿ ಹಣ ಕೈಸೇರುವುದು.

ಕನ್ಯಾ: ಅನಗತ್ಯ ಖರ್ಚು ಮಾಡುವಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಸ್ತ್ರೀಸೌಖ್ಯ, ಅಪರಿಚಿತರಿಂದ ಕಲಹ.

ತುಲಾ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಆತ್ಮೀಯರ ಭೇಟಿ, ಮಹಿಳೆಯರಿಗೆ ವಿಶೇಷ ಲಾಭ, ಧಾನ ಧರ್ಮದಲ್ಲಿ ಆಸಕ್ತಿ.

ವೃಶ್ಚಿಕ: ಪತ್ರ ವ್ಯವಹಾರಗಳಲ್ಲಿ ಲಾಭ, ಪರಸ್ಥಳ ವಾಸ, ಮಾತಿನ ಚಕಮುಕಿ, ಸೇವಕರಿಂದ ತೊಂದರೆ, ಹಣಕಾಸು ಅಡಚಣೆ, ಸಲ್ಲದ ಅಪವಾದ.

ಧನಸ್ಸು: ವೈವಾಹಿಕ ಜೀವನದಲ್ಲಿ ನೆಮ್ಮದಿ, ಹಿರಿಯರಿಂದ ಬೋಧನೆ, ಉದ್ಯೋಗದಲ್ಲಿ ಕಿರಿ-ಕಿರಿ, ಹಿತಶತ್ರುಗಳಿಂದ ತೊಂದರೆ.

ಮಕರ: ಅನ್ಯ ಜನರಲ್ಲಿ ವೈಮನಸ್ಸು, ಟ್ರಾವೆಲ್ಸ್ ನವರಿಗೆ ಲಾಭ, ಆತ್ಮೀಯರಲ್ಲಿ ವಿರೋಧ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಕುಂಭ: ದೂರ ಪ್ರಯಾಣ, ಸ್ನೇಹಿತರಿಂದ ಸಹಾಯ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಹೆತ್ತವರಲ್ಲಿ ಪ್ರೀತಿ-ವಾತ್ಸಲ್ಯ, ಆಕಸ್ಮಿಕ ಧನಲಾಭ.

ಮೀನ: ಪುಣ್ಯಕ್ಷೇತ್ರ ದರ್ಶನ, ದಾಯಾದಿಗಳ ಕಲಹ, ಮಿತ್ರರಿಂದ ನಂಬಿಕೆ ದ್ರೋಹ, ಮನಸ್ಸಿಗೆ ನಾನಾರೀತಿಯ ಚಿಂತೆ, ರಾಜ ವಿರೋಧ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

13 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

49 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 hour ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago