Featured

23-02-2022 : ಇಂದಿನ ದಿನ ಭವಿಷ್ಯ -Vishwanews24

23-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಬಾಧೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು.

ವೃಷಭ: ಉದ್ಯೋಗ ಕಿರಿಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಷ, ಸಾಲದಿಂದ ಮುಕ್ತಿ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀಯರಿಗೆ ಆಭರಣ ಪ್ರಾಪ್ತಿ, ಭೂಲಾಭ, ಬಂಧುಗಳ ಭೇಟಿ, ಪುಣ್ಯಕ್ಷೇತ್ರ ದರ್ಶನ.

ಕಟಕ: ಸ್ಥಳ ಬದಲಾವಣೆ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ಲಾಭ.

ಸಿಂಹ: ವ್ಯಾಪಾರ-ವ್ಯವಹಾರಗಳಲ್ಲಿ ಲಾಭ, ವಿವಾಹ ಯೋಗ, ಅಲ್ಪ ಆದಾಯ, ದೇವತಾ ಕಾರ್ಯಗಳಲ್ಲಿ ಭಾಗಿ.

ಕನ್ಯಾ: ವಾದ-ವಿವಾದಗಳಲ್ಲಿ ಜಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಃಶಾಂತಿ, ಸಮಾಜದಲ್ಲಿ ಗೌರವ.

ತುಲಾ: ಅಲ್ಪ ಕಾರ್ಯಸಿದ್ದಿ, ಮಿತ್ರರಿಂದ ತೊಂದರೆ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.

ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಮಾತಿನ ಚಕಮುಖಿ, ಹಿತಶತ್ರುಗಳಿಂದ ತೊಂದರೆ.

ಧನಸ್ಸು: ಪೂಜಾ ಕಾರ್ಯಗಳಲ್ಲಿ ಭಾಗಿ, ಎಷ್ಟೇ ಕಷ್ಟ ಬಂದರೂ ಮುನ್ನುಗ್ಗುವ ಚೈತನ್ಯ, ದಾಂಪತ್ಯದಲ್ಲಿ ಅನ್ಯೂನ್ಯತೆ.

ಮಕರ: ದುರಾಲೋಚನೆ, ದುಷ್ಟ ಚಿಂತೆ, ಹೇಳಿಕೆ ಮಾತನ್ನು ಕೇಳುವ ಸಂಭವ, ಚಂಚಲ ಮನಸ್ಸು, ಅನಾರೋಗ್ಯ.

ಕುಂಭ: ಗುರುಗಳ ಭೇಟಿ ಮಾಡುವ ಸಾಧ್ಯತೆ, ಧನಲಾಭ, ನಂಬಿಕೆ ದ್ರೋಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ಮೀನ: ತಾಳ್ಮೆಯಿಂದ ವರ್ತಿಸಿ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಆದಾಯಕ್ಕಿಂತ ಖರ್ಚು ಜಾಸ್ತಿ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago