Featured

23-04-2022 : ಇಂದಿನ ದಿನ ಭವಿಷ್ಯ -Vishwanews24

23-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ, ಮಾಟ ಮಂತ್ರ ತಂತ್ರದ ಭೀತಿ, ಅನಾರೋಗ್ಯ.

ವೃಷಭ: ತಾಯಿಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ: ಅನಗತ್ಯ ಪ್ರಯಾಣ, ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.

ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ದುಡುಕಿನ ಮಾತು, ಕಣ್ಣಿನಲ್ಲಿ ಸಮಸ್ಯೆ, ವ್ಯಾಪಾರ ವೃದ್ಧಿ.

ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಅನಾರೋಗ್ಯ.

ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ, ಧ್ಯಾತ್ಮದ ಆಲೋಚನೆಗಳು, ದುಸ್ವಪ್ನಗಳು ನಿದ್ರಾಭಂಗ.

ತುಲಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆತ್ಮಗೌರವಕ್ಕೆ ಧಕ್ಕೆ.

ವೃಶ್ಚಿಕ: ಉದ್ಯೋಗದಲ್ಲಿ ನಿರಾಸಕ್ತಿ, ಉದ್ಯಮದಲ್ಲಿ ಪ್ರಗತಿ, ಪವಿತ್ರ ಯಾತ್ರಾಸ್ಥಳಕ್ಕೆ ಭೇಟಿ, ಸಮಾಜ ಸೇವೆಯಲ್ಲಿ ತೊಡಗುವಿರಿ, ಹಿರಿಯರ ಆಶೀರ್ವಾದ ಪಡೆಯುವಿರಿ.

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಗುಪ್ತ ಮಾರ್ಗಗಳಿಂದ ಆಪತ್ತು, ಪೂಜೆಗಳಲ್ಲಿ ಅಪಚಾರ, ಅನಾರೋಗ್ಯ.

ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ದುರ್ಘಟನೆಗಳ ನೆನಪು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಧನಾಗಮನ,

ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ, .

ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ, ಸಾಲದ ಚಿಂತೆ,

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago