Featured

23-06-2021 : ಇಂದಿನ ದಿನ ಭವಿಷ್ಯ -Vishwanews24

23-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು.

ವೃಷಭ:- ನಿಮ್ಮಲ್ಲಿ ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿ ನೀಡುವವು.

ಮಿಥುನ:- ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆ ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ.

ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ..

ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವವು.

ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ, ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿ ಬಗ್ಗೆ ಚಿಂತಿಸುವುದು ಒಳ್ಳೆಯದು.

ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.

ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ.

ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ.

ಮಕರ:- ಬಾಳಸಂಗಾತಿ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು.

ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿವೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ.

ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

18 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

18 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

19 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

22 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

22 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

22 hours ago