Featured

23-06-2021 : ಇಂದಿನ ದಿನ ಭವಿಷ್ಯ -Vishwanews24

23-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು.

ವೃಷಭ:- ನಿಮ್ಮಲ್ಲಿ ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿ ನೀಡುವವು.

ಮಿಥುನ:- ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆ ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ.

ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ..

ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವವು.

ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ, ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿ ಬಗ್ಗೆ ಚಿಂತಿಸುವುದು ಒಳ್ಳೆಯದು.

ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.

ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ.

ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ.

ಮಕರ:- ಬಾಳಸಂಗಾತಿ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು.

ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿವೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ.

ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

5 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

22 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

31 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

47 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago