ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು.
ವೃಷಭ:- ನಿಮ್ಮಲ್ಲಿ ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿ ನೀಡುವವು.
ಮಿಥುನ:- ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆ ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ.
ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ..
ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವವು.
ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ, ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿ ಬಗ್ಗೆ ಚಿಂತಿಸುವುದು ಒಳ್ಳೆಯದು.
ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.
ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ.
ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ.
ಮಕರ:- ಬಾಳಸಂಗಾತಿ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು.
ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿವೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ.
ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…