Featured

23-06-2021 : ಇಂದಿನ ದಿನ ಭವಿಷ್ಯ -Vishwanews24

23-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು.

ವೃಷಭ:- ನಿಮ್ಮಲ್ಲಿ ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿ ನೀಡುವವು.

ಮಿಥುನ:- ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆ ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ.

ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ..

ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವವು.

ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ, ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿ ಬಗ್ಗೆ ಚಿಂತಿಸುವುದು ಒಳ್ಳೆಯದು.

ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.

ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ.

ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ.

ಮಕರ:- ಬಾಳಸಂಗಾತಿ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು.

ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿವೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ.

ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.

Vishwa News 24

Recent Posts

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

28 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago