Featured

23-07-2021 : ಇಂದಿನ ದಿನ ಭವಿಷ್ಯ -Vishwanews24

23-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಲ್ಲಿ ಕಲಾ ಚಟುವಟಿಕೆಗಳ ಆಸಕ್ತಿ, ಮಕ್ಕಳ ಉನ್ನತಿಯ ಕನಸು, ಕಲ್ಪನಾ ಲೋಕದಲ್ಲಿ ವಿಹರಿಸುವಿರಿ.

ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ, ಗೃಹ ನಿರ್ಮಾಣದ ಕನಸು, ಐಷಾರಾಮಿ ಜೀವನಕ್ಕೆ ಆಸೆ.

ಮಿಥುನ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಹೆಸರು ಪ್ರಾಪ್ತಿ, ಸರ್ಪ ದೇವತೆಗಳ ಕನಸು ಬೀಳುವುದು.

ಕಟಕ: ವಾಹನ ಕೊಳ್ಳುವ ಆಲೋಚನೆ, ಗೃಹ ನಿರ್ಮಾಣಕ್ಕೆ ಪಣ, ತಾಯಿಯಿಂದ ಆರ್ಥಿಕ ಸಹಾಯ, ಅನಾರೋಗ್ಯ ಸಮಸ್ಯೆ.

ಸಿಂಹ: ಮಕ್ಕಳಿಂದ ಯೋಗ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ, ಅಧಿಕ ಖರ್ಚು.

ಕನ್ಯಾ: ಸಂಗಾತಿಯಿಂದ ಆರ್ಥಿಕ ಸಹಾಯ, ಅನಿರೀಕ್ಷಿತ ಪ್ರಯಾಣ, ಕುಟುಂಬಸ್ಥರಿಂದ ಆರ್ಥಿಕ ನೆರವು.

ತುಲಾ: ರಾಜಯೋಗದ ದಿವಸ, ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣ ರದ್ದು, ಸಾಲ ತೀರಿಸಲು ಉತ್ತಮ ಅವಕಾಶ.

ವೃಶ್ಚಿಕ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಆಸೆ-ಆಕಾಂಕ್ಷೆಗಳು ಹೆಚ್ಚು, ಹೊಗಳಿಕೆಗಳಿಂದ ಉಬ್ಬುವಿರಿ.

ಧನಸ್ಸು: ಸಾಲದ ಚಿಂತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಅವಕಾಶ, ಮಾನಸಿಕವಾಗಿ ಕಿರಿಕಿರಿ, ಮಿತ್ರರಿಂದ ಅನುಕೂಲ.

ಮಕರ: ಭವಿಷ್ಯದ ರೂಪುರೇಷೆಗಳ ಕನಸು, ಉದ್ಯೋಗ ಬದಲಾವಣೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ.

ಕುಂಭ: ಸ್ಥಿರಾಸ್ತಿಯಿಂದ ಲಾಭ, ಸ್ವಂತ ಉದ್ಯಮದಲ್ಲಿ ಅಧಿಕ ಲಾಭ, ಮಿತ್ರರಿಂದ ಸಹಾಯ.

ಮೀನ: ಉದ್ಯೋಗದಲ್ಲಿ ಪ್ರಗತಿ, ವಿದ್ಯಾರ್ಥಿಗಳಿಗೆ ಆಕಸ್ಮಿಕ ಅವಕಾಶಗಳು, ಪ್ರೀತಿ ಪ್ರೇಮದಿಂದ ಸಮಸ್ಯೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

24 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

24 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

24 hours ago