ಮೇಷ: ಮಕ್ಕಳಲ್ಲಿ ಕಲಾ ಚಟುವಟಿಕೆಗಳ ಆಸಕ್ತಿ, ಮಕ್ಕಳ ಉನ್ನತಿಯ ಕನಸು, ಕಲ್ಪನಾ ಲೋಕದಲ್ಲಿ ವಿಹರಿಸುವಿರಿ.
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ, ಗೃಹ ನಿರ್ಮಾಣದ ಕನಸು, ಐಷಾರಾಮಿ ಜೀವನಕ್ಕೆ ಆಸೆ.
ಮಿಥುನ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಹೆಸರು ಪ್ರಾಪ್ತಿ, ಸರ್ಪ ದೇವತೆಗಳ ಕನಸು ಬೀಳುವುದು.
ಕಟಕ: ವಾಹನ ಕೊಳ್ಳುವ ಆಲೋಚನೆ, ಗೃಹ ನಿರ್ಮಾಣಕ್ಕೆ ಪಣ, ತಾಯಿಯಿಂದ ಆರ್ಥಿಕ ಸಹಾಯ, ಅನಾರೋಗ್ಯ ಸಮಸ್ಯೆ.
ಸಿಂಹ: ಮಕ್ಕಳಿಂದ ಯೋಗ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ, ಅಧಿಕ ಖರ್ಚು.
ಕನ್ಯಾ: ಸಂಗಾತಿಯಿಂದ ಆರ್ಥಿಕ ಸಹಾಯ, ಅನಿರೀಕ್ಷಿತ ಪ್ರಯಾಣ, ಕುಟುಂಬಸ್ಥರಿಂದ ಆರ್ಥಿಕ ನೆರವು.
ತುಲಾ: ರಾಜಯೋಗದ ದಿವಸ, ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣ ರದ್ದು, ಸಾಲ ತೀರಿಸಲು ಉತ್ತಮ ಅವಕಾಶ.
ವೃಶ್ಚಿಕ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಆಸೆ-ಆಕಾಂಕ್ಷೆಗಳು ಹೆಚ್ಚು, ಹೊಗಳಿಕೆಗಳಿಂದ ಉಬ್ಬುವಿರಿ.
ಧನಸ್ಸು: ಸಾಲದ ಚಿಂತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಅವಕಾಶ, ಮಾನಸಿಕವಾಗಿ ಕಿರಿಕಿರಿ, ಮಿತ್ರರಿಂದ ಅನುಕೂಲ.
ಮಕರ: ಭವಿಷ್ಯದ ರೂಪುರೇಷೆಗಳ ಕನಸು, ಉದ್ಯೋಗ ಬದಲಾವಣೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ.
ಕುಂಭ: ಸ್ಥಿರಾಸ್ತಿಯಿಂದ ಲಾಭ, ಸ್ವಂತ ಉದ್ಯಮದಲ್ಲಿ ಅಧಿಕ ಲಾಭ, ಮಿತ್ರರಿಂದ ಸಹಾಯ.
ಮೀನ: ಉದ್ಯೋಗದಲ್ಲಿ ಪ್ರಗತಿ, ವಿದ್ಯಾರ್ಥಿಗಳಿಗೆ ಆಕಸ್ಮಿಕ ಅವಕಾಶಗಳು, ಪ್ರೀತಿ ಪ್ರೇಮದಿಂದ ಸಮಸ್ಯೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…