ಮೇಷ: ಮಕ್ಕಳಲ್ಲಿ ಕಲಾ ಚಟುವಟಿಕೆಗಳ ಆಸಕ್ತಿ, ಮಕ್ಕಳ ಉನ್ನತಿಯ ಕನಸು, ಕಲ್ಪನಾ ಲೋಕದಲ್ಲಿ ವಿಹರಿಸುವಿರಿ.
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ, ಗೃಹ ನಿರ್ಮಾಣದ ಕನಸು, ಐಷಾರಾಮಿ ಜೀವನಕ್ಕೆ ಆಸೆ.
ಮಿಥುನ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಹೆಸರು ಪ್ರಾಪ್ತಿ, ಸರ್ಪ ದೇವತೆಗಳ ಕನಸು ಬೀಳುವುದು.
ಕಟಕ: ವಾಹನ ಕೊಳ್ಳುವ ಆಲೋಚನೆ, ಗೃಹ ನಿರ್ಮಾಣಕ್ಕೆ ಪಣ, ತಾಯಿಯಿಂದ ಆರ್ಥಿಕ ಸಹಾಯ, ಅನಾರೋಗ್ಯ ಸಮಸ್ಯೆ.
ಸಿಂಹ: ಮಕ್ಕಳಿಂದ ಯೋಗ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ, ಅಧಿಕ ಖರ್ಚು.
ಕನ್ಯಾ: ಸಂಗಾತಿಯಿಂದ ಆರ್ಥಿಕ ಸಹಾಯ, ಅನಿರೀಕ್ಷಿತ ಪ್ರಯಾಣ, ಕುಟುಂಬಸ್ಥರಿಂದ ಆರ್ಥಿಕ ನೆರವು.
ತುಲಾ: ರಾಜಯೋಗದ ದಿವಸ, ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣ ರದ್ದು, ಸಾಲ ತೀರಿಸಲು ಉತ್ತಮ ಅವಕಾಶ.
ವೃಶ್ಚಿಕ: ಪ್ರೀತಿ ಪ್ರೇಮದಲ್ಲಿ ಸಿಲುಕುವಿರಿ, ಆಸೆ-ಆಕಾಂಕ್ಷೆಗಳು ಹೆಚ್ಚು, ಹೊಗಳಿಕೆಗಳಿಂದ ಉಬ್ಬುವಿರಿ.
ಧನಸ್ಸು: ಸಾಲದ ಚಿಂತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಅವಕಾಶ, ಮಾನಸಿಕವಾಗಿ ಕಿರಿಕಿರಿ, ಮಿತ್ರರಿಂದ ಅನುಕೂಲ.
ಮಕರ: ಭವಿಷ್ಯದ ರೂಪುರೇಷೆಗಳ ಕನಸು, ಉದ್ಯೋಗ ಬದಲಾವಣೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ.
ಕುಂಭ: ಸ್ಥಿರಾಸ್ತಿಯಿಂದ ಲಾಭ, ಸ್ವಂತ ಉದ್ಯಮದಲ್ಲಿ ಅಧಿಕ ಲಾಭ, ಮಿತ್ರರಿಂದ ಸಹಾಯ.
ಮೀನ: ಉದ್ಯೋಗದಲ್ಲಿ ಪ್ರಗತಿ, ವಿದ್ಯಾರ್ಥಿಗಳಿಗೆ ಆಕಸ್ಮಿಕ ಅವಕಾಶಗಳು, ಪ್ರೀತಿ ಪ್ರೇಮದಿಂದ ಸಮಸ್ಯೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…