Featured

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ, ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ.

ಮಿಥುನ: ಆರೋಗ್ಯ ಗವನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು.

ಸಿಂಹ: ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರದಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ.

ಧನು: ದೀರ್ಘ‌ ಪ್ರಯಾಣ, ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯದಲ್ಲಿ ಸುಧಾರಣೆ. ಸಂದಭೋಚಿತವಾದ ಕಾರ್ಯವೈಖರಿ. ಉತ್ತಮ ಧನ ಲಾಭ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

1 hour ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

11 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

11 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

11 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago