Featured

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ, ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ.

ಮಿಥುನ: ಆರೋಗ್ಯ ಗವನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು.

ಸಿಂಹ: ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರದಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ.

ಧನು: ದೀರ್ಘ‌ ಪ್ರಯಾಣ, ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯದಲ್ಲಿ ಸುಧಾರಣೆ. ಸಂದಭೋಚಿತವಾದ ಕಾರ್ಯವೈಖರಿ. ಉತ್ತಮ ಧನ ಲಾಭ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

13 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

13 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

16 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago