Featured

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

23-08-2021 : ಇಂದಿನ ರಾಶಿಫಲ : ನಿಮ್ಮ ಗ್ರಹಬಲ ಹೇಗಿದೆ ನೋಡಿ -Vishwanews24

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ, ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ.

ಮಿಥುನ: ಆರೋಗ್ಯ ಗವನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು.

ಸಿಂಹ: ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರದಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ.

ಧನು: ದೀರ್ಘ‌ ಪ್ರಯಾಣ, ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯದಲ್ಲಿ ಸುಧಾರಣೆ. ಸಂದಭೋಚಿತವಾದ ಕಾರ್ಯವೈಖರಿ. ಉತ್ತಮ ಧನ ಲಾಭ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago