ಮೇಷ: ಕೆಲಸ ಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ನೋಂದಣಿಗೆ ಸಕಾಲ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು
ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆ, ಮಾನಸಿಕ ನೆಮ್ಮದಿ ಭಂಗ
ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು,
ಕಟಕ: ಅಧಿಕ ಲಾಭ, ಅಹಂಭಾವದ ಮಾತು, ಮಿತ್ರರಿಗೆ ನೋವು,
ಸಿಂಹ: ಉದ್ಯೋಗ ಲಾಭ, ಆರೋಗ್ಯ ವ್ಯತ್ಯಾಸ, ಅಧಿಕ ಖರ್ಚು, ಉದ್ಯೋಗ ನಿಮಿತ್ತ ದೂರಪ್ರಯಾಣ
ಕನ್ಯಾ: ಪರಸ್ಥಳದಲ್ಲಿ ಉದ್ಯೋಗ ಲಾಭ, ನಷ್ಟದ ಆತಂಕ, ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ
ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿದು ಬರುವುದು
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ
ಧನಸ್ಸು: ಅಧಿಕಾರಿಗಳ ಭೇಟಿ, ಸಾಲಗಾರರಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ,
ಮಕರ: ಮಕ್ಕಳಿಂದ ಅವಘಡಗಳು, ಪೊಲೀಸ್ ಸ್ಟೇಷನ್ ಮತ್ತು ಕೋರ್ಟ್ಗೆ ಅಲೆದಾಟ, ಕಲ್ಪನೆ ಭಾವನೆಗಳಲ್ಲಿ ವಿಹರಿಸುವಿರಿ, ದುರಾಲೋಚನೆ
ಕುಂಭ: ಆಸ್ತಿ ಮಾರಾಟದ ಆಲೋಚನೆ, ಪ್ರಯಾಣದಲ್ಲಿ ವಸ್ತುಗಳ ಕಳವು, ಶತ್ರುಗಳು ಅಧಿಕ.
ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…