Featured

23-10-2021 : ಇಂದಿನ ದಿನ ಭವಿಷ್ಯ -Vishwanews24

23-10-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ನೋಂದಣಿಗೆ ಸಕಾಲ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು

ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆ, ಮಾನಸಿಕ ನೆಮ್ಮದಿ ಭಂಗ

ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು,

ಕಟಕ: ಅಧಿಕ ಲಾಭ, ಅಹಂಭಾವದ ಮಾತು, ಮಿತ್ರರಿಗೆ ನೋವು,

ಸಿಂಹ: ಉದ್ಯೋಗ ಲಾಭ, ಆರೋಗ್ಯ ವ್ಯತ್ಯಾಸ, ಅಧಿಕ ಖರ್ಚು, ಉದ್ಯೋಗ ನಿಮಿತ್ತ ದೂರಪ್ರಯಾಣ

ಕನ್ಯಾ: ಪರಸ್ಥಳದಲ್ಲಿ ಉದ್ಯೋಗ ಲಾಭ, ನಷ್ಟದ ಆತಂಕ, ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ

ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿದು ಬರುವುದು

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ

ಧನಸ್ಸು: ಅಧಿಕಾರಿಗಳ ಭೇಟಿ, ಸಾಲಗಾರರಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ,

ಮಕರ: ಮಕ್ಕಳಿಂದ ಅವಘಡಗಳು, ಪೊಲೀಸ್ ಸ್ಟೇಷನ್ ಮತ್ತು ಕೋರ್ಟ್‍ಗೆ ಅಲೆದಾಟ, ಕಲ್ಪನೆ ಭಾವನೆಗಳಲ್ಲಿ ವಿಹರಿಸುವಿರಿ, ದುರಾಲೋಚನೆ

ಕುಂಭ: ಆಸ್ತಿ ಮಾರಾಟದ ಆಲೋಚನೆ, ಪ್ರಯಾಣದಲ್ಲಿ ವಸ್ತುಗಳ ಕಳವು, ಶತ್ರುಗಳು ಅಧಿಕ.

ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

9 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

12 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

12 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

12 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

12 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

13 hours ago