ಮೇಷ: ಕೆಲಸ ಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ನೋಂದಣಿಗೆ ಸಕಾಲ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು
ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆ, ಮಾನಸಿಕ ನೆಮ್ಮದಿ ಭಂಗ
ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು,
ಕಟಕ: ಅಧಿಕ ಲಾಭ, ಅಹಂಭಾವದ ಮಾತು, ಮಿತ್ರರಿಗೆ ನೋವು,
ಸಿಂಹ: ಉದ್ಯೋಗ ಲಾಭ, ಆರೋಗ್ಯ ವ್ಯತ್ಯಾಸ, ಅಧಿಕ ಖರ್ಚು, ಉದ್ಯೋಗ ನಿಮಿತ್ತ ದೂರಪ್ರಯಾಣ
ಕನ್ಯಾ: ಪರಸ್ಥಳದಲ್ಲಿ ಉದ್ಯೋಗ ಲಾಭ, ನಷ್ಟದ ಆತಂಕ, ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ
ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿದು ಬರುವುದು
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ
ಧನಸ್ಸು: ಅಧಿಕಾರಿಗಳ ಭೇಟಿ, ಸಾಲಗಾರರಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ,
ಮಕರ: ಮಕ್ಕಳಿಂದ ಅವಘಡಗಳು, ಪೊಲೀಸ್ ಸ್ಟೇಷನ್ ಮತ್ತು ಕೋರ್ಟ್ಗೆ ಅಲೆದಾಟ, ಕಲ್ಪನೆ ಭಾವನೆಗಳಲ್ಲಿ ವಿಹರಿಸುವಿರಿ, ದುರಾಲೋಚನೆ
ಕುಂಭ: ಆಸ್ತಿ ಮಾರಾಟದ ಆಲೋಚನೆ, ಪ್ರಯಾಣದಲ್ಲಿ ವಸ್ತುಗಳ ಕಳವು, ಶತ್ರುಗಳು ಅಧಿಕ.
ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…