Featured

23-12-2021 : ಇಂದಿನ ದಿನ ಭವಿಷ್ಯ -Vishwanews24

23-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ.

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಮಾನ ಅಪಮಾನಗಳು, ಗೌರವಕ್ಕೆ ಧಕ್ಕೆ.

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ ಭವಿಷ್ಯದ ಚಿಂತೆ.

ವೃಶ್ಚಿಕ:ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.

ಧನಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆ.

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

3 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

4 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

4 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

5 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

5 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

5 hours ago