Featured

23-12-2021 : ಇಂದಿನ ದಿನ ಭವಿಷ್ಯ -Vishwanews24

23-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ.

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಮಾನ ಅಪಮಾನಗಳು, ಗೌರವಕ್ಕೆ ಧಕ್ಕೆ.

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ ಭವಿಷ್ಯದ ಚಿಂತೆ.

ವೃಶ್ಚಿಕ:ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.

ಧನಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆ.

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago