Featured

24-02-2022 : ಇಂದಿನ ದಿನ ಭವಿಷ್ಯ -Vishwanews24

24-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಲಾಭ, ಕೋರ್ಟ್ ಕೇಸ್‍ಗಾಗಿ ಅಲೆದಾಟ, ದೂರ ಪ್ರಯಾಣ, ಕೆಲಸಗಾರರಿಂದ ತೊಂದರೆ, ಆರೋಗ್ಯ ವ್ಯತ್ಯಾಸ .

ವೃಷಭ: ಮಕ್ಕಳಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ಪ್ರೀತಿ ವಿಶ್ವಾಸ ಭಾವನೆಗಳಿಗೆ ಉತ್ತಮ ಪ್ರತಿಕ್ರಿಯೆ, ಬಾಲಗ್ರಹ ದೋಷ, ಶುಭ ಸುದ್ದಿ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಪ್ರೀತಿ-ವಿಶ್ವಾಸ.

ಮಿಥುನ: ದೈವ ಚಿಂತನೆ, ವ್ಯಾಪಾರದಲ್ಲಿ ತೊಂದರೆ, ಸಾಲ ಮಾಡುವ ಸನ್ನಿವೇಶ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ವಿಷಯಗಳಿಂದ ತೊಂದರೆ, ಮಾಟ ಮಂತ್ರ ತಂತ್ರ ಭೀತಿ, ಉದ್ಯೋಗದಲ್ಲಿ ತೊಂದರೆ.

ಕಟಕ: ದೂರ ಪ್ರಯಾಣ, ರಾಜಯೋಗದ ದಿವಸ, ಉತ್ತಮ ಅವಕಾಶ, ಶುಭ ಹಾರೈಕೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ತಿರುಗಾಟ ಮತ್ತು ಖರ್ಚು.

ಸಿಂಹ: ಮಕ್ಕಳಲ್ಲಿ ಉತ್ತಮ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ಥಿರಾಸ್ತಿ ವಾಹನ ಲಾಭ, ಬಾಲಗ್ರಹ ದೋಷ, ಧರ್ಮಕಾರ್ಯಗಳಲ್ಲಿ ತೊಡಕು, ಮಾನಸಿಕ ನೋವು, ಉಷ್ಣ ಭಾದೆ

ಕನ್ಯಾ: ಅಧಿಕ ತಿರುಗಾಟ, ಉದ್ಯೋಗ ಬದಲಾವಣೆಯಿಂದ ಯಶಸ್ಸು, ಊಹಾಪೋಹದ ಮಾತಿನಿಂದ ತೊಂದರೆ, ಬಂಧು ಬಾಂಧವರಿಂದ ಭಾದೆ ಧೈರ್ಯ, ಸಂಗಾತಿಯಿಂದ ಅನುಕೂಲ

ತುಲಾ: ತಂದೆಯಿಂದ ಅನುಕೂಲ, ಕಾರ್ಯಜಯ ಅಧಿಕ ಖರ್ಚು, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಹಿರಿಯರಿಂದ ಪ್ರಶಂಸೆ, ಸಂಕಷ್ಟದಿಂದ ಮುಕ್ತಿ ಹೊಂದಲು ದಾರಿ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಆಕಸ್ಮಿಕ ಧನಯೋಗ, ಮಾನಹಾನಿ ಹಣ, ಮೃತ್ಯು ಭೀತಿ, ಪಿತ್ರಾರ್ಜಿತ ಆಸ್ತಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳು ಪೆಟ್ಟು ಮಾಡಿಕೊಳ್ಳುವರು.

ಧನಸ್ಸು: ದೈವ ಶಾಪ ದೈವನಿಂದನೆ, ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ ಕನಸು, ವಿವಾದಗಳಿಗೆ ಸಿಲುಕುವಿರಿ, ಗೌರವಕ್ಕೆ ಧಕ್ಕೆ, ಆತ್ಮವಂಚನೆ, ಪ್ರವಾಸಿ ಸ್ಥಳಗಳಿಗೆ ಭೇಟಿ.

ಮಕರ: ಲಾಭದ ಪ್ರಮಾಣ ಅಧಿಕ, ಹೊಸ ಉದ್ಯಮಕ್ಕಾಗಿ ಖರ್ಚು, ಆರೋಗ್ಯ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ಗೊಂದಲ ಬಗೆಹರಿಯುವುದು, ತಂದೆಯಿಂದ ಅನುಕೂಲ

ಕುಂಭ: ಉತ್ತಮ ಧನಾಗಮನ, ಮಕ್ಕಳಿಗೆ ಉತ್ತಮ ಯೋಗ, ಆಕಸ್ಮಿಕ ಪ್ರಯಾಣ, ಗೋಚರವಾಗದ ರೋಗಬಾಧೆ, ಸ್ಥಿರಾಸ್ತಿ ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಪ್ರಗತಿ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಆಧ್ಯಾತ್ಮಿಕ ಚಿಂತನೆ, ಮಕ್ಕಳಿಂದ ಅನುಕೂಲ.

ಮೀನ: ಉದ್ಯೋಗ ಸ್ಥಳದಲ್ಲಿ ಸಂಕಟ, ತಂದೆಯಿಂದ ನೋವು, ಸ್ಥಿರಾಸ್ತಿ ವಾಹನ ಯೋಗ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಅಪಾಯವಾಗುವ ಭೀತಿ ದಂಡ ಕಟ್ಟುವ ಭಯ.

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago