ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಲಾಭ, ಕೋರ್ಟ್ ಕೇಸ್ಗಾಗಿ ಅಲೆದಾಟ, ದೂರ ಪ್ರಯಾಣ, ಕೆಲಸಗಾರರಿಂದ ತೊಂದರೆ, ಆರೋಗ್ಯ ವ್ಯತ್ಯಾಸ .
ವೃಷಭ: ಮಕ್ಕಳಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ಪ್ರೀತಿ ವಿಶ್ವಾಸ ಭಾವನೆಗಳಿಗೆ ಉತ್ತಮ ಪ್ರತಿಕ್ರಿಯೆ, ಬಾಲಗ್ರಹ ದೋಷ, ಶುಭ ಸುದ್ದಿ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಪ್ರೀತಿ-ವಿಶ್ವಾಸ.
ಮಿಥುನ: ದೈವ ಚಿಂತನೆ, ವ್ಯಾಪಾರದಲ್ಲಿ ತೊಂದರೆ, ಸಾಲ ಮಾಡುವ ಸನ್ನಿವೇಶ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ವಿಷಯಗಳಿಂದ ತೊಂದರೆ, ಮಾಟ ಮಂತ್ರ ತಂತ್ರ ಭೀತಿ, ಉದ್ಯೋಗದಲ್ಲಿ ತೊಂದರೆ.
ಕಟಕ: ದೂರ ಪ್ರಯಾಣ, ರಾಜಯೋಗದ ದಿವಸ, ಉತ್ತಮ ಅವಕಾಶ, ಶುಭ ಹಾರೈಕೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ತಿರುಗಾಟ ಮತ್ತು ಖರ್ಚು.
ಸಿಂಹ: ಮಕ್ಕಳಲ್ಲಿ ಉತ್ತಮ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ಥಿರಾಸ್ತಿ ವಾಹನ ಲಾಭ, ಬಾಲಗ್ರಹ ದೋಷ, ಧರ್ಮಕಾರ್ಯಗಳಲ್ಲಿ ತೊಡಕು, ಮಾನಸಿಕ ನೋವು, ಉಷ್ಣ ಭಾದೆ
ಕನ್ಯಾ: ಅಧಿಕ ತಿರುಗಾಟ, ಉದ್ಯೋಗ ಬದಲಾವಣೆಯಿಂದ ಯಶಸ್ಸು, ಊಹಾಪೋಹದ ಮಾತಿನಿಂದ ತೊಂದರೆ, ಬಂಧು ಬಾಂಧವರಿಂದ ಭಾದೆ ಧೈರ್ಯ, ಸಂಗಾತಿಯಿಂದ ಅನುಕೂಲ
ತುಲಾ: ತಂದೆಯಿಂದ ಅನುಕೂಲ, ಕಾರ್ಯಜಯ ಅಧಿಕ ಖರ್ಚು, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಹಿರಿಯರಿಂದ ಪ್ರಶಂಸೆ, ಸಂಕಷ್ಟದಿಂದ ಮುಕ್ತಿ ಹೊಂದಲು ದಾರಿ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಆಕಸ್ಮಿಕ ಧನಯೋಗ, ಮಾನಹಾನಿ ಹಣ, ಮೃತ್ಯು ಭೀತಿ, ಪಿತ್ರಾರ್ಜಿತ ಆಸ್ತಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳು ಪೆಟ್ಟು ಮಾಡಿಕೊಳ್ಳುವರು.
ಧನಸ್ಸು: ದೈವ ಶಾಪ ದೈವನಿಂದನೆ, ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ ಕನಸು, ವಿವಾದಗಳಿಗೆ ಸಿಲುಕುವಿರಿ, ಗೌರವಕ್ಕೆ ಧಕ್ಕೆ, ಆತ್ಮವಂಚನೆ, ಪ್ರವಾಸಿ ಸ್ಥಳಗಳಿಗೆ ಭೇಟಿ.
ಮಕರ: ಲಾಭದ ಪ್ರಮಾಣ ಅಧಿಕ, ಹೊಸ ಉದ್ಯಮಕ್ಕಾಗಿ ಖರ್ಚು, ಆರೋಗ್ಯ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ಗೊಂದಲ ಬಗೆಹರಿಯುವುದು, ತಂದೆಯಿಂದ ಅನುಕೂಲ
ಕುಂಭ: ಉತ್ತಮ ಧನಾಗಮನ, ಮಕ್ಕಳಿಗೆ ಉತ್ತಮ ಯೋಗ, ಆಕಸ್ಮಿಕ ಪ್ರಯಾಣ, ಗೋಚರವಾಗದ ರೋಗಬಾಧೆ, ಸ್ಥಿರಾಸ್ತಿ ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಪ್ರಗತಿ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಆಧ್ಯಾತ್ಮಿಕ ಚಿಂತನೆ, ಮಕ್ಕಳಿಂದ ಅನುಕೂಲ.
ಮೀನ: ಉದ್ಯೋಗ ಸ್ಥಳದಲ್ಲಿ ಸಂಕಟ, ತಂದೆಯಿಂದ ನೋವು, ಸ್ಥಿರಾಸ್ತಿ ವಾಹನ ಯೋಗ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಅಪಾಯವಾಗುವ ಭೀತಿ ದಂಡ ಕಟ್ಟುವ ಭಯ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…