Featured

24-02-2022 : ಇಂದಿನ ದಿನ ಭವಿಷ್ಯ -Vishwanews24

24-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಲಾಭ, ಕೋರ್ಟ್ ಕೇಸ್‍ಗಾಗಿ ಅಲೆದಾಟ, ದೂರ ಪ್ರಯಾಣ, ಕೆಲಸಗಾರರಿಂದ ತೊಂದರೆ, ಆರೋಗ್ಯ ವ್ಯತ್ಯಾಸ .

ವೃಷಭ: ಮಕ್ಕಳಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ಪ್ರೀತಿ ವಿಶ್ವಾಸ ಭಾವನೆಗಳಿಗೆ ಉತ್ತಮ ಪ್ರತಿಕ್ರಿಯೆ, ಬಾಲಗ್ರಹ ದೋಷ, ಶುಭ ಸುದ್ದಿ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಪ್ರೀತಿ-ವಿಶ್ವಾಸ.

ಮಿಥುನ: ದೈವ ಚಿಂತನೆ, ವ್ಯಾಪಾರದಲ್ಲಿ ತೊಂದರೆ, ಸಾಲ ಮಾಡುವ ಸನ್ನಿವೇಶ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ವಿಷಯಗಳಿಂದ ತೊಂದರೆ, ಮಾಟ ಮಂತ್ರ ತಂತ್ರ ಭೀತಿ, ಉದ್ಯೋಗದಲ್ಲಿ ತೊಂದರೆ.

ಕಟಕ: ದೂರ ಪ್ರಯಾಣ, ರಾಜಯೋಗದ ದಿವಸ, ಉತ್ತಮ ಅವಕಾಶ, ಶುಭ ಹಾರೈಕೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ತಿರುಗಾಟ ಮತ್ತು ಖರ್ಚು.

ಸಿಂಹ: ಮಕ್ಕಳಲ್ಲಿ ಉತ್ತಮ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ಥಿರಾಸ್ತಿ ವಾಹನ ಲಾಭ, ಬಾಲಗ್ರಹ ದೋಷ, ಧರ್ಮಕಾರ್ಯಗಳಲ್ಲಿ ತೊಡಕು, ಮಾನಸಿಕ ನೋವು, ಉಷ್ಣ ಭಾದೆ

ಕನ್ಯಾ: ಅಧಿಕ ತಿರುಗಾಟ, ಉದ್ಯೋಗ ಬದಲಾವಣೆಯಿಂದ ಯಶಸ್ಸು, ಊಹಾಪೋಹದ ಮಾತಿನಿಂದ ತೊಂದರೆ, ಬಂಧು ಬಾಂಧವರಿಂದ ಭಾದೆ ಧೈರ್ಯ, ಸಂಗಾತಿಯಿಂದ ಅನುಕೂಲ

ತುಲಾ: ತಂದೆಯಿಂದ ಅನುಕೂಲ, ಕಾರ್ಯಜಯ ಅಧಿಕ ಖರ್ಚು, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಹಿರಿಯರಿಂದ ಪ್ರಶಂಸೆ, ಸಂಕಷ್ಟದಿಂದ ಮುಕ್ತಿ ಹೊಂದಲು ದಾರಿ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಆಕಸ್ಮಿಕ ಧನಯೋಗ, ಮಾನಹಾನಿ ಹಣ, ಮೃತ್ಯು ಭೀತಿ, ಪಿತ್ರಾರ್ಜಿತ ಆಸ್ತಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳು ಪೆಟ್ಟು ಮಾಡಿಕೊಳ್ಳುವರು.

ಧನಸ್ಸು: ದೈವ ಶಾಪ ದೈವನಿಂದನೆ, ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ ಕನಸು, ವಿವಾದಗಳಿಗೆ ಸಿಲುಕುವಿರಿ, ಗೌರವಕ್ಕೆ ಧಕ್ಕೆ, ಆತ್ಮವಂಚನೆ, ಪ್ರವಾಸಿ ಸ್ಥಳಗಳಿಗೆ ಭೇಟಿ.

ಮಕರ: ಲಾಭದ ಪ್ರಮಾಣ ಅಧಿಕ, ಹೊಸ ಉದ್ಯಮಕ್ಕಾಗಿ ಖರ್ಚು, ಆರೋಗ್ಯ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ಗೊಂದಲ ಬಗೆಹರಿಯುವುದು, ತಂದೆಯಿಂದ ಅನುಕೂಲ

ಕುಂಭ: ಉತ್ತಮ ಧನಾಗಮನ, ಮಕ್ಕಳಿಗೆ ಉತ್ತಮ ಯೋಗ, ಆಕಸ್ಮಿಕ ಪ್ರಯಾಣ, ಗೋಚರವಾಗದ ರೋಗಬಾಧೆ, ಸ್ಥಿರಾಸ್ತಿ ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಪ್ರಗತಿ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಆಧ್ಯಾತ್ಮಿಕ ಚಿಂತನೆ, ಮಕ್ಕಳಿಂದ ಅನುಕೂಲ.

ಮೀನ: ಉದ್ಯೋಗ ಸ್ಥಳದಲ್ಲಿ ಸಂಕಟ, ತಂದೆಯಿಂದ ನೋವು, ಸ್ಥಿರಾಸ್ತಿ ವಾಹನ ಯೋಗ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಅಪಾಯವಾಗುವ ಭೀತಿ ದಂಡ ಕಟ್ಟುವ ಭಯ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

26 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

43 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

56 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago