Featured

24-05-2022 : ಇಂದಿನ ದಿನ ಭವಿಷ್ಯ -Vishwanews24

24-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮೋಸಕ್ಕೆ ಬಲಿಯಾಗುವಿರಿ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು, ಪರರ ಮಾತಿಗೆ ಕಿವಿ ಕೊಡಬೇಡಿ.

ವೃಷಭ: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದ ಕಾಳಜಿ ವಹಿಸಿ, ಸಾಲಭಾದೆ, ಉನ್ನತ ಶಿಕ್ಷಣದಲ್ಲಿ ಯಶಸ್ಸು.

ಮಿಥುನ: ಅನೇಕ ವಿಷಯಗಳಲ್ಲಿ ಚರ್ಚೆ, ಹೇಳಿಕೆ ಮಾತಿನಿಂದ ಕಷ್ಟಕ್ಕೆ ಸಿಲುಕುವಿರಿ, ಇಲ್ಲ ಸಲ್ಲದ ಅಪವಾದ.

ಕಟಕ: ದುಡುಕು ಸ್ವಭಾವ, ಚಂಚಲ ಮನಸ್ಸು, ಕೋರ್ಟ್ ಕೆಲಸ ಕಾರ್ಯಗಳಲ್ಲಿ ಅಡೆತಡೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಸಿಂಹ: ಕೆಲಸದ ಒತ್ತಡ ಜಾಸ್ತಿ, ನೀಚ ಜನರ ಸಹವಾಸ, ಮನಸ್ಸಿಗೆ ಚಿಂತೆ, ಅಪರೂಪದ ವ್ಯಕ್ತಿಯ ಭೇಟಿ.

ಕನ್ಯಾ: ಬಂಧು ಮಿತ್ರರ ವಿರೋಧ, ವಾಹನ ಅಪಘಾತ, ಮಾತಿನ ಚಕಮುಖಿ, ಋಣಭಾದೆ, ಯಾರನ್ನು ಹೆಚ್ಚಾಗಿ ನಂಬಬೇಡಿ.

ತುಲಾ: ಅಭಿವೃದ್ಧಿ ಕುಂಠಿತ, ಮಕ್ಕಳಿಗಾಗಿ ಹಣ ವ್ಯಯ, ಆಕಸ್ಮಿಕ ಖರ್ಚು, ಅಲ್ಪ ಕಾರ್ಯಸಿದ್ದಿ, ಕುಟುಂಬದಲ್ಲಿ ಪ್ರೀತಿ.

ವೃಶ್ಚಿಕ: ಅನಿರೀಕ್ಷಿತ ದ್ರವ್ಯಲಾಭ, ಓದಿನಲ್ಲಿ ಹೆಚ್ಚು ಸಮಯ ಕಳೆಯುವಿರಿ, ವಾಹನ ಮಾರಾಟದಿಂದ ಲಾಭ, ವ್ಯಾಪಾರದಲ್ಲಿ ಬಹು ಲಾಭ.

ಧನಸ್ಸು: ವಿನಾಕಾರಣ ದ್ವೇಷ, ವಾಸ ಗೃಹದಲ್ಲಿ ತೊಂದರೆ, ಹಿತೈಷಿಗಳ ಬೆಂಬಲ, ನೆಮ್ಮದಿ ಇಲ್ಲದ ಜೀವನ, ಆಲಸ್ಯ ಮನೋಭಾವ.

ಮಕರ: ಸಕಲರೊಡನೆ ಪ್ರೀತಿಯಿಂದ ಇರುವಿರಿ, ಸ್ತ್ರೀಸೌಖ್ಯ, ಅಧಿಕ ತಿರುಗಾಟ, ವಿವಾಹ ಯೋಗ, ಶ್ರಮಕ್ಕೆ ತಕ್ಕ ಫಲ.

ಕುಂಭ: ಅಲೆದಾಟ, ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಮಿತ್ರರಿಂದ ವಂಚನೆ, ಸ್ವಂತ ಉದ್ಯಮಿಗಳಿಗೆ ಲಾಭ, ಮನಃಶಾಂತಿ.

ಮೀನ: ನಿಮ್ಮ ಹಣ ಕಳ್ಳರ ಪಾಲಾಗುವುದು, ಕಾರ್ಯ ನಿರ್ವಿಘ್ನ, ರಾಜ ವಿರೋಧ, ಮಾನಸಿಕ ಒತ್ತಡ, ಶತ್ರು ಭಾದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago