Featured

24-05-2022 : ಇಂದಿನ ದಿನ ಭವಿಷ್ಯ -Vishwanews24

24-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮೋಸಕ್ಕೆ ಬಲಿಯಾಗುವಿರಿ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು, ಪರರ ಮಾತಿಗೆ ಕಿವಿ ಕೊಡಬೇಡಿ.

ವೃಷಭ: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದ ಕಾಳಜಿ ವಹಿಸಿ, ಸಾಲಭಾದೆ, ಉನ್ನತ ಶಿಕ್ಷಣದಲ್ಲಿ ಯಶಸ್ಸು.

ಮಿಥುನ: ಅನೇಕ ವಿಷಯಗಳಲ್ಲಿ ಚರ್ಚೆ, ಹೇಳಿಕೆ ಮಾತಿನಿಂದ ಕಷ್ಟಕ್ಕೆ ಸಿಲುಕುವಿರಿ, ಇಲ್ಲ ಸಲ್ಲದ ಅಪವಾದ.

ಕಟಕ: ದುಡುಕು ಸ್ವಭಾವ, ಚಂಚಲ ಮನಸ್ಸು, ಕೋರ್ಟ್ ಕೆಲಸ ಕಾರ್ಯಗಳಲ್ಲಿ ಅಡೆತಡೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಸಿಂಹ: ಕೆಲಸದ ಒತ್ತಡ ಜಾಸ್ತಿ, ನೀಚ ಜನರ ಸಹವಾಸ, ಮನಸ್ಸಿಗೆ ಚಿಂತೆ, ಅಪರೂಪದ ವ್ಯಕ್ತಿಯ ಭೇಟಿ.

ಕನ್ಯಾ: ಬಂಧು ಮಿತ್ರರ ವಿರೋಧ, ವಾಹನ ಅಪಘಾತ, ಮಾತಿನ ಚಕಮುಖಿ, ಋಣಭಾದೆ, ಯಾರನ್ನು ಹೆಚ್ಚಾಗಿ ನಂಬಬೇಡಿ.

ತುಲಾ: ಅಭಿವೃದ್ಧಿ ಕುಂಠಿತ, ಮಕ್ಕಳಿಗಾಗಿ ಹಣ ವ್ಯಯ, ಆಕಸ್ಮಿಕ ಖರ್ಚು, ಅಲ್ಪ ಕಾರ್ಯಸಿದ್ದಿ, ಕುಟುಂಬದಲ್ಲಿ ಪ್ರೀತಿ.

ವೃಶ್ಚಿಕ: ಅನಿರೀಕ್ಷಿತ ದ್ರವ್ಯಲಾಭ, ಓದಿನಲ್ಲಿ ಹೆಚ್ಚು ಸಮಯ ಕಳೆಯುವಿರಿ, ವಾಹನ ಮಾರಾಟದಿಂದ ಲಾಭ, ವ್ಯಾಪಾರದಲ್ಲಿ ಬಹು ಲಾಭ.

ಧನಸ್ಸು: ವಿನಾಕಾರಣ ದ್ವೇಷ, ವಾಸ ಗೃಹದಲ್ಲಿ ತೊಂದರೆ, ಹಿತೈಷಿಗಳ ಬೆಂಬಲ, ನೆಮ್ಮದಿ ಇಲ್ಲದ ಜೀವನ, ಆಲಸ್ಯ ಮನೋಭಾವ.

ಮಕರ: ಸಕಲರೊಡನೆ ಪ್ರೀತಿಯಿಂದ ಇರುವಿರಿ, ಸ್ತ್ರೀಸೌಖ್ಯ, ಅಧಿಕ ತಿರುಗಾಟ, ವಿವಾಹ ಯೋಗ, ಶ್ರಮಕ್ಕೆ ತಕ್ಕ ಫಲ.

ಕುಂಭ: ಅಲೆದಾಟ, ಸರ್ಕಾರಿ ಕೆಲಸಗಳಲ್ಲಿ ವಿಳಂಬ, ಮಿತ್ರರಿಂದ ವಂಚನೆ, ಸ್ವಂತ ಉದ್ಯಮಿಗಳಿಗೆ ಲಾಭ, ಮನಃಶಾಂತಿ.

ಮೀನ: ನಿಮ್ಮ ಹಣ ಕಳ್ಳರ ಪಾಲಾಗುವುದು, ಕಾರ್ಯ ನಿರ್ವಿಘ್ನ, ರಾಜ ವಿರೋಧ, ಮಾನಸಿಕ ಒತ್ತಡ, ಶತ್ರು ಭಾದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago