Featured

24-06-2021 : ಇಂದಿನ ದಿನ ಭವಿಷ್ಯ -Vishwanews24

24-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ಸಮಸ್ಯೆ, ದುಶ್ಚಟಗಳು ಅಧಿಕ.

ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ,  ವಾಹನಗಳಿಂದ ಪೆಟ್ಟು.

ಮಿಥುನ: ಅಧಿಕ ಧನ ನಷ್ಟ, ಬಂಧು ಬಾಂಧವರಿಂದ ನಿಂದನೆ, ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ.

ಕಟಕ: ಸ್ವಯಂಕೃತ ಅಪರಾಧಗಳಿಂದ ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, .

ಸಿಂಹ: ಮನೆಯಲ್ಲಿ ಬೇಸರದ ವಾತಾವರಣ, ನಿದ್ರಾಭಂಗ, ಮಿತ್ರರಿಂದ ತೊಂದರೆ, ಆರ್ಥಿಕ ಸಮಸ್ಯೆ.

ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಮಾನಸಿಕ ಚಿಂತೆ, ಸೇವಕರ ಮತ್ತು ಕಾರ್ಮಿಕರ ಸಮಸ್ಯೆ,

ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಧಿಕ ಖರ್ಚು,  ಭಾವನಾತ್ಮಕ ಚಿಂತೆ.

ವೃಶ್ಚಿಕ: ತಾಯಿ ಆರೋಗ್ಯದಲ್ಲಿ ವ್ಯತ್ಯಾಸ,  ಮನೆಯ ವಾತಾವರಣದಲ್ಲಿ ಆತಂಕ, ವಾಹನಗಳಿಂದ ತೊಂದರೆ.

ಧನಸ್ಸು: ಆಕಸ್ಮಿಕ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಉದ್ಯೋಗದಲ್ಲಿ ನಿರಾಸಕ್ತಿ, ಭವಿಷ್ಯದ ಬಗ್ಗೆ ಆತಂಕ.

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, , ಶತ್ರು ಕಾಟ, ಬಂಧುಗಳಿಂದ ನೋವು.

ಕುಂಭ: ಹವಾಮಾನ ವ್ಯತ್ಯಾಸದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ.

ಮೀನ: ಅಧಿಕ ಚಿಂತೆ, ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago