Featured

24-06-2021 : ಇಂದಿನ ದಿನ ಭವಿಷ್ಯ -Vishwanews24

24-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ಸಮಸ್ಯೆ, ದುಶ್ಚಟಗಳು ಅಧಿಕ.

ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ,  ವಾಹನಗಳಿಂದ ಪೆಟ್ಟು.

ಮಿಥುನ: ಅಧಿಕ ಧನ ನಷ್ಟ, ಬಂಧು ಬಾಂಧವರಿಂದ ನಿಂದನೆ, ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ.

ಕಟಕ: ಸ್ವಯಂಕೃತ ಅಪರಾಧಗಳಿಂದ ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, .

ಸಿಂಹ: ಮನೆಯಲ್ಲಿ ಬೇಸರದ ವಾತಾವರಣ, ನಿದ್ರಾಭಂಗ, ಮಿತ್ರರಿಂದ ತೊಂದರೆ, ಆರ್ಥಿಕ ಸಮಸ್ಯೆ.

ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಮಾನಸಿಕ ಚಿಂತೆ, ಸೇವಕರ ಮತ್ತು ಕಾರ್ಮಿಕರ ಸಮಸ್ಯೆ,

ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಧಿಕ ಖರ್ಚು,  ಭಾವನಾತ್ಮಕ ಚಿಂತೆ.

ವೃಶ್ಚಿಕ: ತಾಯಿ ಆರೋಗ್ಯದಲ್ಲಿ ವ್ಯತ್ಯಾಸ,  ಮನೆಯ ವಾತಾವರಣದಲ್ಲಿ ಆತಂಕ, ವಾಹನಗಳಿಂದ ತೊಂದರೆ.

ಧನಸ್ಸು: ಆಕಸ್ಮಿಕ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಉದ್ಯೋಗದಲ್ಲಿ ನಿರಾಸಕ್ತಿ, ಭವಿಷ್ಯದ ಬಗ್ಗೆ ಆತಂಕ.

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, , ಶತ್ರು ಕಾಟ, ಬಂಧುಗಳಿಂದ ನೋವು.

ಕುಂಭ: ಹವಾಮಾನ ವ್ಯತ್ಯಾಸದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ.

ಮೀನ: ಅಧಿಕ ಚಿಂತೆ, ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago