Featured

24-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

24-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ,

ವೃಷಭ: ದೂರ ಪ್ರಯಾಣದಲ್ಲಿ ಅಡತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ, ಸ್ವಯಂಕೃತ ಅಪರಾಧದಿಂದ ಸಂಕಷ್ಟ,

ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ, ಕುಟುಂಬಸ್ಥರಿಂದ ಆರ್ಥಿಕ ಸಹಾಯ,

ಕಟಕ: ತಾಯಿಯ ಆರೋಗ್ಯ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯವಹಾರದಲ್ಲಿ ನಷ್ಟ ಸಾಲದ ಚಿಂತೆಗಳು, ಸ್ಥಿರಾಸ್ತಿ ವಾಹನದಿಂದ ನಷ್ಟ, ಅನಗತ್ಯ ಸಂಬಂಧಗಳಿಂದ ತೊಂದರೆ,

ಸಿಂಹ: ಕಲ್ಪನೆಗಳು ಭಾವನೆಗಳ ಹುಡುಕಾಟ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು,

ಕನ್ಯಾ: ಆರ್ಥಿಕ ಅನುಕೂಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ, ಧಾರ್ಮಿಕ ಆಚರಣೆಗಳು, ಪವಿತ್ರ ಸ್ಥಳ ಭೇಟಿ,

f

ತುಲಾ: ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಯಶಸ್ಸು,

ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ,

ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ಕಾರ್ಯ ಜಯ, ಮಲತಾಯಿ ದೋರಣೆಗಳು,

ಮಕರ: ಭಾವನಾತ್ಮಕ ಸೋಲು, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ ಮಕ್ಕಳು, ದೂರ ವಿದ್ಯಾಭ್ಯಾಸದಿಂದ ನಿದ್ರಾಭಂಗ, ಅಪಕೀರ್ತಿ ಮತ್ತು ಅಪವಾದಗಳು,

ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ತಾಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ರತ ಆಚರಣೆಯ ಆಲೋಚನೆ,

ಮೀನ: ಉದ್ಯೋಗ ಒತ್ತಡಗಳು, ಧನ ನಷ್ಟಗಳು, ವ್ಯವಹಾರದಲ್ಲಿ ಹಿನ್ನಡೆ, ಅಪಮೃತ್ಯು ಭಯ, ಸೋಲಿನ ಚಿಂತೆ,

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago