ಮೇಷ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ,
ವೃಷಭ: ದೂರ ಪ್ರಯಾಣದಲ್ಲಿ ಅಡತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ, ಸ್ವಯಂಕೃತ ಅಪರಾಧದಿಂದ ಸಂಕಷ್ಟ,
ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ, ಕುಟುಂಬಸ್ಥರಿಂದ ಆರ್ಥಿಕ ಸಹಾಯ,
ಕಟಕ: ತಾಯಿಯ ಆರೋಗ್ಯ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯವಹಾರದಲ್ಲಿ ನಷ್ಟ ಸಾಲದ ಚಿಂತೆಗಳು, ಸ್ಥಿರಾಸ್ತಿ ವಾಹನದಿಂದ ನಷ್ಟ, ಅನಗತ್ಯ ಸಂಬಂಧಗಳಿಂದ ತೊಂದರೆ,
ಸಿಂಹ: ಕಲ್ಪನೆಗಳು ಭಾವನೆಗಳ ಹುಡುಕಾಟ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು,
ಕನ್ಯಾ: ಆರ್ಥಿಕ ಅನುಕೂಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ, ಧಾರ್ಮಿಕ ಆಚರಣೆಗಳು, ಪವಿತ್ರ ಸ್ಥಳ ಭೇಟಿ,
ತುಲಾ: ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಯಶಸ್ಸು,
ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ,
ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ಕಾರ್ಯ ಜಯ, ಮಲತಾಯಿ ದೋರಣೆಗಳು,
ಮಕರ: ಭಾವನಾತ್ಮಕ ಸೋಲು, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ ಮಕ್ಕಳು, ದೂರ ವಿದ್ಯಾಭ್ಯಾಸದಿಂದ ನಿದ್ರಾಭಂಗ, ಅಪಕೀರ್ತಿ ಮತ್ತು ಅಪವಾದಗಳು,
ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ತಾಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ರತ ಆಚರಣೆಯ ಆಲೋಚನೆ,
ಮೀನ: ಉದ್ಯೋಗ ಒತ್ತಡಗಳು, ಧನ ನಷ್ಟಗಳು, ವ್ಯವಹಾರದಲ್ಲಿ ಹಿನ್ನಡೆ, ಅಪಮೃತ್ಯು ಭಯ, ಸೋಲಿನ ಚಿಂತೆ,
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…