Featured

24-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

24-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ,

ವೃಷಭ: ದೂರ ಪ್ರಯಾಣದಲ್ಲಿ ಅಡತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ, ಸ್ವಯಂಕೃತ ಅಪರಾಧದಿಂದ ಸಂಕಷ್ಟ,

ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ, ಕುಟುಂಬಸ್ಥರಿಂದ ಆರ್ಥಿಕ ಸಹಾಯ,

ಕಟಕ: ತಾಯಿಯ ಆರೋಗ್ಯ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯವಹಾರದಲ್ಲಿ ನಷ್ಟ ಸಾಲದ ಚಿಂತೆಗಳು, ಸ್ಥಿರಾಸ್ತಿ ವಾಹನದಿಂದ ನಷ್ಟ, ಅನಗತ್ಯ ಸಂಬಂಧಗಳಿಂದ ತೊಂದರೆ,

ಸಿಂಹ: ಕಲ್ಪನೆಗಳು ಭಾವನೆಗಳ ಹುಡುಕಾಟ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು,

ಕನ್ಯಾ: ಆರ್ಥಿಕ ಅನುಕೂಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ, ಧಾರ್ಮಿಕ ಆಚರಣೆಗಳು, ಪವಿತ್ರ ಸ್ಥಳ ಭೇಟಿ,

f

ತುಲಾ: ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಯಶಸ್ಸು,

ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ,

ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ಕಾರ್ಯ ಜಯ, ಮಲತಾಯಿ ದೋರಣೆಗಳು,

ಮಕರ: ಭಾವನಾತ್ಮಕ ಸೋಲು, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ ಮಕ್ಕಳು, ದೂರ ವಿದ್ಯಾಭ್ಯಾಸದಿಂದ ನಿದ್ರಾಭಂಗ, ಅಪಕೀರ್ತಿ ಮತ್ತು ಅಪವಾದಗಳು,

ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ತಾಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ರತ ಆಚರಣೆಯ ಆಲೋಚನೆ,

ಮೀನ: ಉದ್ಯೋಗ ಒತ್ತಡಗಳು, ಧನ ನಷ್ಟಗಳು, ವ್ಯವಹಾರದಲ್ಲಿ ಹಿನ್ನಡೆ, ಅಪಮೃತ್ಯು ಭಯ, ಸೋಲಿನ ಚಿಂತೆ,

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago