ಮೇಷ: ಮಕ್ಕಳಿಂದ ನೋವು, ಉದ್ಯೋಗ ಒತ್ತಡ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆತ್ಮಗೌರವಕ್ಕೆ ಧಕ್ಕೆ, ತಂದೆಯಿಂದ ನೋವು, ಮನೆಯ ವಾತಾವರಣದಲ್ಲಿ ಆತಂಕ, ಮಾನಸಿಕ ವೇದನೆ.
ವೃಷಭ: ಆಸ್ತಿ ವಿಚಾರದಲ್ಲಿ ಗೆಲುವು ಮತ್ತು ಅನುಕೂಲ, ಸರ್ಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಂದ ಪ್ರಶಂಸೆ, ಉದ್ಯೋಗದಲ್ಲಿ ಪ್ರಗತಿ, ಬಂಧುಗಳಿಂದ ಮಾನಸಿಕ ವೇದನೆ, ನೀರಿನ ವ್ಯತ್ಯಾಸದಿಂದ ಅನಾರೋಗ್ಯ, ಕಾರ್ಯಜಯ ಪ್ರಯಾಣದಲ್ಲಿ ಯಶಸ್ಸು.
ಮಿಥುನ: ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಬದಲಾವಣೆ, ಅಪಘಾತಗಳಾಗುವ ಸಂಭವ, ಎಚ್ಚರಿಕೆ ಮಾತಿನಿಂದ ಸಮಸ್ಯೆ, ಉದ್ಯೋಗದಲ್ಲಿ ಒತ್ತಡಗಳು, ನೆರೆಹೊರೆಯವರಿಂದ ತೊಂದರೆ, ತಂದೆಯಿಂದ ಸಹಕಾರ, ಸ್ಥಿರಾಸ್ತಿ ವಿಚಾರದಲ್ಲಿ ಗೆಲುವು, ದುರ್ವಾರ್ತೆಗಳು ಕೇಳುವಿರಿ.
ಕಟಕ: ಪ್ರಯಾಣದಿಂದ ಅನುಕೂಲ, ಸಂಗಾತಿಯಿಂದ ಧನಾಗಮನ, ಪಾಲುದಾರಿಕೆಯಲ್ಲಿ ಪಿತ್ತ, ವಾಲೆ ಮತ್ತು ಗ್ಯಾಸ್ಟ್ರಿಕ್, ಅಧಿಕ ಉಷ್ಣ, ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯುವುದು, ಕೌಟುಂಬಿಕವಾಗಿ ಕಿರಿಕಿರಿ.
ಸಿಂಹ: ಸ್ವಯಂಕೃತ ಅಪರಾಧಗಳು, ಸೋಮಾರಿತನ ಮತ್ತು ಆಲಸ್ಯ, ಸಾಲಬಾಧೆ ಮತ್ತು ಶತ್ರು ಕಾಟ, ಕೆಲಸಗಾರರಿಂದ ತೊಂದರೆ, ದುಷ್ಟ ಆಲೋಚನೆಗಳು, ವೈವಾಹಿಕ ಜೀವನದಲ್ಲಿ ಏರುಪೇರು, ಸ್ವಂತ ಉದ್ಯಮ ವ್ಯವಹಾರದಲ್ಲಿ ತೊಂದರೆ, ಆರ್ಥಿಕವಾಗಿ ತಪ್ಪು ನಿರ್ಧಾರ.
ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ, ಅಧಿಕ ಖರ್ಚು, ಮಕ್ಕಳ ನಡವಳಿಕೆಯಿಂದ ಬೇಸರ, ಭಾವನೆಗಳಿಗೆ ಪೆಟ್ಟು, ಸಂತಾನ ದೋಷ, ಉನ್ನತ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗದ ಅಡೆತಡೆಗಳಿಂದ ಬೇಸರ.
ತುಲಾ: ಮಕ್ಕಳಿಂದ ಮತ್ತು ವಯೋವೃದ್ಧರಿಂದ ಅನುಕೂಲ, ಮಾನಸಿಕ ನೋವು, ಕಾರ್ಮಿಕರಿಂದ ಸಹಕಾರ, ಮಿತ್ರರಿಂದ ಗೌರವಕ್ಕೆ ಧಕ್ಕೆ, ಉದ್ಯೋಗದಲ್ಲಿ ಅನುಕೂಲ, ಶತ್ರು ದಮನ, ಮೇಲಾಧಿಕಾರಿಗಳಿಂದ ಸಹಕಾರ, ದೈವನಿಂದನೆ, ಯತ್ರಾ ಸ್ಥಳದಲ್ಲಿ ತೊಂದರೆ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ.
ವೃಶ್ಚಿಕ: ಉದ್ಯೋಗ ಬದಲಾವಣೆಯಿಂದ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಮಕ್ಕಳಿಂದ ಯೋಗ, ಉದ್ಯೋಗದಲ್ಲಿ ಪ್ರಗತಿ, ಉನ್ನತಾಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳ ಭೇಟಿ, ಅದೃಷ್ಟದ ದಿವಸ.
ಧನಸ್ಸು: ತಂದೆಯಿಂದ ಸಹಕಾರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ಶತ್ರುಗಳು ಮಿತ್ರರಾಗುವರು, ಅಧಿಕ ಶ್ರಮದಿಂದ ಕಾರ್ಯಜಯ, ಪ್ರಯಾಣದಲ್ಲಿ ಅಡೆತಡೆ ಆದರೂ ಅನುಕೂಲ, ಒಳ್ಳೆತನದಿಂದ ಸಂಕಷ್ಟ, ಮಕ್ಕಳಿಂದ ಯೋಗ.
ಮಕರ: ಅಪಘಾತಗಳು ಆಕಸ್ಮಿಕ, ಧನಾಗಮನ ಆಕಸ್ಮಿಕ, ಪ್ರಯಾಣ ಅಧಿಕ ಒತ್ತಡ, ಆತಂಕ, ಕೆಲಸಕಾರ್ಯಗಳಲ್ಲಿ ವಿಘ್ನ, ಬಂಧು ಬಾಂಧವರಿಂದ ಅಂತರ ಕಾಯ್ದುಕೊಳ್ಳುವುದು, ಗೃಹ ಬದಲಾವಣೆಯಿಂದ ಸಮಸ್ಯೆ, ಬಂಧುಗಳೊಡನೆ ಕಲಹ.
ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ನಿರ್ಧಾರದಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ವ್ಯತ್ಯಾಸ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಯೋಗ ಫಲ ಒರಟು ಮಾತುಗಳು.
ಮೀನ: ಅಹಂಭಾವದಿಂದ ಶತ್ರುಗಳು, ಅಧಿಕ ಸಾಲ ದೊರೆಯುವುದು, ಬಾಡಿಗೆದಾರರ ಸಮಸ್ಯೆ ಬಗೆಹರಿಯುವುದು, ಸೇವಾ ಉದ್ಯೋಗ ಲಾಭ, ಹಳೆ ಮಿತ್ರರ ಭೇಟಿ, ಹಿರಿಯರಿಂದ ಅನುಕೂಲ, ಆತ್ಮಗೌರವಕ್ಕೆ ಧಕ್ಕೆ ಅಪವಾದ,.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…