Featured

24-08-2021 : ಇಂದಿನ ದಿನ ಭವಿಷ್ಯ -Vishwanews24

24-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ.

ವೃಷಭ: ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ, ಪಾಪಬುದ್ಧಿ, ಆರ್ಥಿಕ ಸುಧಾರಣೆ.

ಮಿಥುನ: ಮನಃಶಾಂತಿ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ.

ಕಟಕ: ಪರರಿಗೆ ವಂಚಿಸುವುದು, ಪಾಪಬುದ್ಧಿ, ದಾರಿದ್ರ್ಯ, ಋಣಭಾದೆ, ಅಶುಭ ಫಲ.

ಸಿಂಹ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಅಲ್ಪ ಲಾಭ, ಮನಶಾಂತಿ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹಕ್ಕಾಗಿ ಪ್ರಯಾಣ.

ತುಲಾ: ಅಧಿಕಾರಿಗಳಲ್ಲಿ ಕಲಹ, ಶತ್ರುಗಳಿಂದ ತೊಂದರೆ, ನೀಚ ಜನರ ಸಹವಾಸ, ಅನಗತ್ಯ ತಿರುಗಾಟ.

ವೃಶ್ಚಿಕ: ಸಲ್ಲದ ಅಪವಾದ, ಭೂಮಿ ಕಳೆದುಕೊಳ್ಳುವಿರಿ, ಆರ್ಥಿಕ ಪರಿಸ್ಥಿತಿ ಏರುಪೇರು.

ಧನಸ್ಸು: ಸ್ವಜನ ವಿರೋಧ, ಅಕಾಲ ಭೋಜನ, ಸ್ಥಳ ಬದಲಾವಣೆ, ಆಲಸ್ಯ ಮನೋಭಾವ, ಸಾಧಾರಣ ಫಲ.

ಮಕರ: ಸೇವಕರಿಂದ ಸಹಾಯ, ಐಶ್ವರ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕುಂಭ: ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಅಧಿಕ ಖರ್ಚು, ಮನಃಸ್ತಾಪ.

ಮೀನ: ಎಲ್ಲಿ ಹೋದರು ಅಶಾಂತಿ, ಧನವ್ಯಯ, ಭಯಭೀತಿ, ದ್ರವ್ಯನಾಶ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

13 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

22 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

22 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

23 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago