Featured

24-08-2021 : ಇಂದಿನ ದಿನ ಭವಿಷ್ಯ -Vishwanews24

24-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ.

ವೃಷಭ: ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ, ಪಾಪಬುದ್ಧಿ, ಆರ್ಥಿಕ ಸುಧಾರಣೆ.

ಮಿಥುನ: ಮನಃಶಾಂತಿ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ.

ಕಟಕ: ಪರರಿಗೆ ವಂಚಿಸುವುದು, ಪಾಪಬುದ್ಧಿ, ದಾರಿದ್ರ್ಯ, ಋಣಭಾದೆ, ಅಶುಭ ಫಲ.

ಸಿಂಹ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಅಲ್ಪ ಲಾಭ, ಮನಶಾಂತಿ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹಕ್ಕಾಗಿ ಪ್ರಯಾಣ.

ತುಲಾ: ಅಧಿಕಾರಿಗಳಲ್ಲಿ ಕಲಹ, ಶತ್ರುಗಳಿಂದ ತೊಂದರೆ, ನೀಚ ಜನರ ಸಹವಾಸ, ಅನಗತ್ಯ ತಿರುಗಾಟ.

ವೃಶ್ಚಿಕ: ಸಲ್ಲದ ಅಪವಾದ, ಭೂಮಿ ಕಳೆದುಕೊಳ್ಳುವಿರಿ, ಆರ್ಥಿಕ ಪರಿಸ್ಥಿತಿ ಏರುಪೇರು.

ಧನಸ್ಸು: ಸ್ವಜನ ವಿರೋಧ, ಅಕಾಲ ಭೋಜನ, ಸ್ಥಳ ಬದಲಾವಣೆ, ಆಲಸ್ಯ ಮನೋಭಾವ, ಸಾಧಾರಣ ಫಲ.

ಮಕರ: ಸೇವಕರಿಂದ ಸಹಾಯ, ಐಶ್ವರ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕುಂಭ: ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಅಧಿಕ ಖರ್ಚು, ಮನಃಸ್ತಾಪ.

ಮೀನ: ಎಲ್ಲಿ ಹೋದರು ಅಶಾಂತಿ, ಧನವ್ಯಯ, ಭಯಭೀತಿ, ದ್ರವ್ಯನಾಶ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

16 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

16 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

16 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

19 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

19 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

20 hours ago