Featured

24-08-2021 : ಇಂದಿನ ದಿನ ಭವಿಷ್ಯ -Vishwanews24

24-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ.

ವೃಷಭ: ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ, ಪಾಪಬುದ್ಧಿ, ಆರ್ಥಿಕ ಸುಧಾರಣೆ.

ಮಿಥುನ: ಮನಃಶಾಂತಿ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ.

ಕಟಕ: ಪರರಿಗೆ ವಂಚಿಸುವುದು, ಪಾಪಬುದ್ಧಿ, ದಾರಿದ್ರ್ಯ, ಋಣಭಾದೆ, ಅಶುಭ ಫಲ.

ಸಿಂಹ: ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಅಲ್ಪ ಲಾಭ, ಮನಶಾಂತಿ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹಕ್ಕಾಗಿ ಪ್ರಯಾಣ.

ತುಲಾ: ಅಧಿಕಾರಿಗಳಲ್ಲಿ ಕಲಹ, ಶತ್ರುಗಳಿಂದ ತೊಂದರೆ, ನೀಚ ಜನರ ಸಹವಾಸ, ಅನಗತ್ಯ ತಿರುಗಾಟ.

ವೃಶ್ಚಿಕ: ಸಲ್ಲದ ಅಪವಾದ, ಭೂಮಿ ಕಳೆದುಕೊಳ್ಳುವಿರಿ, ಆರ್ಥಿಕ ಪರಿಸ್ಥಿತಿ ಏರುಪೇರು.

ಧನಸ್ಸು: ಸ್ವಜನ ವಿರೋಧ, ಅಕಾಲ ಭೋಜನ, ಸ್ಥಳ ಬದಲಾವಣೆ, ಆಲಸ್ಯ ಮನೋಭಾವ, ಸಾಧಾರಣ ಫಲ.

ಮಕರ: ಸೇವಕರಿಂದ ಸಹಾಯ, ಐಶ್ವರ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕುಂಭ: ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಅಧಿಕ ಖರ್ಚು, ಮನಃಸ್ತಾಪ.

ಮೀನ: ಎಲ್ಲಿ ಹೋದರು ಅಶಾಂತಿ, ಧನವ್ಯಯ, ಭಯಭೀತಿ, ದ್ರವ್ಯನಾಶ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago