ಮೇಷ: ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.
ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.
ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.
ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.
ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.
ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.
ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಬಾಧೆಗಳಿಂದ ಮುಕ್ತಿ.
ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.
ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.
ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ವಯಂಕೃತಾಪರಾಧದಿಂದ ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.
ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.
ಮೀನ: ಗರ್ಭಿಣಿಯರು ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…