Featured

24-12-2021 : ಇಂದಿನ ದಿನ ಭವಿಷ್ಯ -Vishwanews24

24-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.

ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಬಾಧೆಗಳಿಂದ ಮುಕ್ತಿ.

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.

ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ವಯಂಕೃತಾಪರಾಧದಿಂದ ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರು ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago