ಮೇಷ: ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.
ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.
ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.
ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.
ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.
ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.
ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಬಾಧೆಗಳಿಂದ ಮುಕ್ತಿ.
ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.
ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.
ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ವಯಂಕೃತಾಪರಾಧದಿಂದ ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.
ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.
ಮೀನ: ಗರ್ಭಿಣಿಯರು ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…