Featured

25-01-2022 : ಇಂದಿನ ದಿನ ಭವಿಷ್ಯ -Vishwanews24

25-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಪ್ರಭಾವಿ ವ್ಯಕ್ತಿಗಳ ಭೇಟಿ, ಚಂಚಲ ಸ್ವಭಾವ, ಮನಕ್ಲೇಷ, ನಿವೇಶನ ಕೊಳ್ಳುವ ಯೋಗ, ಮೂಗಿನ ಮೇಲೆ ಕೋಪ.

ವೃಷಭ: ಪರರ ಮಾತಿಗೆ ಕಿವಿ ಕೊಡಬೇಡಿ, ಮಹಿಳೆಯರಿಗೆ ವಿಶೇಷ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅಡಚಣೆ.

ಮಿಥುನ: ಆರ್ಥಿಕ ವ್ಯವಹಾರಗಳಲ್ಲಿ ನಷ್ಟ, ಅನಿರೀಕ್ಷಿತ ಖರ್ಚು, ರಫ್ತು ಮಾರಾಟದವರಿಗೆ ಲಾಭ.

ಕಟಕ: ಸಜ್ಜನ ವಿರೋಧ, ಕೋಪ ಜಾಸ್ತಿ, ಗುರು ಹಿರಿಯರಲ್ಲಿ ಭಕ್ತಿ, ಯತ್ನ ಕಾರ್ಯಾನುಕೂಲ.

ಸಿಂಹ: ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ, ಕುಲದೇವರ ಅನುಗ್ರಹದಿಂದ ಕಾರ್ಯಸಿದ್ಧಿ, ದೂರ ಪ್ರಯಾಣ.

ಕನ್ಯಾ: ಕುಟುಂಬ ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ಸಾಲ ಮರುಪಾವತಿ, ಸಮಾಜದಲ್ಲಿ ಗೌರವ, ಕೃಷಿಕರಿಗೆ ಅಲ್ಪ ಲಾಭ.

ತುಲಾ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆಲಸ್ಯ ಮನೋಭಾವ, ಹಿತ ಶತ್ರು ಭಾದೆ, ಗೆಳೆಯರ ಕಷ್ಟದಲ್ಲಿ ಭಾಗಿ, ಉದ್ಯೋಗದಲ್ಲಿ ಪ್ರಗತಿ.

ವೃಶ್ಚಿಕ: ಆಪ್ತರಿಂದ ಸಹಾಯ, ಮಕ್ಕಳ ಬಗ್ಗೆ ಕಾಳಜಿವಹಿಸಿ, ಸಲ್ಲದ ಅಪವಾದ, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ.

ಧನಸ್ಸು: ಮಾತಾಪಿತರಲ್ಲಿ ಪ್ರೀತಿ, ಆರೋಗ್ಯದಲ್ಲಿ ಏರುಪೇರು, ಇಷ್ಟ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಬಡ್ತಿ.

ಮಕರ: ವಿಪರೀತ ವ್ಯಸನ, ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ಅನಾರೋಗ್ಯ, ವಾದ-ವಿವಾದಗಳಿಂದ ತೊಂದರೆ.

ಕುಂಭ: ಗೆಳೆಯರಿಂದ ಸಹಾಯ, ಧನಲಾಭ, ಚೋರಭಯ, ಅಕಾಲ ಭೋಜನ, ಕುತಂತ್ರದಿಂದ ಹಣ ಸಂಪಾದನೆ, ವಾಹನ ಅಪಘಾತ ಎಚ್ಚರ.

ಮೀನ: ಗುರುಗಳಿಂದ ಬೋಧನೆ, ಯಾರನ್ನು ಹೆಚ್ಚಾಗಿ ನಂಬಬೇಡಿ, ರಾಜ ವಿರೋಧ, ವ್ಯವಹಾರದಲ್ಲಿ ಏರುಪೇರು ಎಚ್ಚರ, ಋಣಭಾದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

59 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago