Featured

25-03-2022 : ಇಂದಿನ ದಿನ ಭವಿಷ್ಯ -Vishwanews24

25-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಪಾಲುದಾರಿಕೆಯಲ್ಲಿ ಅನುಕೂಲ, ಅನಾರೋಗ್ಯ ಸಮಸ್ಯೆ, ಮಾತಿನಿಂದ ಸಮಸ್ಯೆ

ವೃಷಭ : ಸ್ವಯಂಕೃತಾಪರಾಧದಿಂದ ಸಮಸ್ಯೆ, ಉದ್ಯಮ ಕ್ಷೇತ್ರದಲ್ಲಿ ಅನುಕೂಲ, ಮಕ್ಕಳಿಂದ ಸಂಕಷ್ಟ

ಮಿಥುನ : ಸಾಲದ ನೆರವು, ಪ್ರೀತಿ ಪ್ರೇಮದ ವಿಷಯಗಳಿಗೆ ತೊಂದರೆ, ಸ್ನೇಹಿತರೊಂದಿಗೆ ಮೋಜು ಮಸ್ತಿ

ಕಟಕ : ಸಾಲದ ಚಿಂತೆ, ಆರೋಗ್ಯ ವ್ಯತ್ಯಾಸಗಳು, ಮಿತ್ರರಿಂದ ಅನುಕೂಲ

ಸಿಂಹ : ಉದ್ಯೋಗ ಲಾಭ, ನೆಮ್ಮದಿ ಭಂಗ, ಉದ್ಯೋಗದಲ್ಲಿ ನಿರಾಸಕ್ತಿ

ಕನ್ಯಾ : ವಾಹನ ಮತ್ತು ಭೂಮಿಯಿಂದ ಲಾಭ, ಉದ್ಯೋಗ ಸಮಸ್ಯೆ ಬಗೆಹರಿಯುವುದು, ಆಕಸ್ಮಿಕ ಪ್ರಯಾಣ

ತುಲಾ : ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಾತಿನಿಂದ ಸಮಸ್ಯೆ

ವೃಶ್ಚಿಕ : ತಂದೆಯಿಂದ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಪರಿಸ್ಥಿತಿ ಏರುಪೇರು

ಧನಸ್ಸು : ಅನುಕೂಲಕರ ದಿವಸ, ಉದ್ಯೋಗದಲ್ಲಿ ಅತಂತ್ರ, ಆರೋಗ್ಯ ಸಮಸ್ಯೆ

ಮಕರ : ಪಾಲುದಾರಿಕೆಯಲ್ಲಿ ನಷ್ಟ, ಕೆಟ್ಟ ಆಲೋಚನೆ ಮತ್ತು ಕೆಟ್ಟ ನಿರ್ಧಾರಗಳು, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ

ಕುಂಭ : ಸಾಲದ ಸಹಾಯ ಲಭಿಸುವುದು, ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಉತ್ತಮ ಅವಕಾಶ, ಮಿತ್ರರಿಂದ ಸಮಸ್ಯೆ

ಮೀನ : ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಂದರ್ಭ, ಆರೋಗ್ಯದಲ್ಲಿ ವ್ಯತ್ಯಾಸ, ಬ್ಯಾಂಕಿಂಗ್ ಕ್ಷೇತ್ರದವರಿಗೆ ಅನುಕೂಲ

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago